Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಆಟೋ ಚಾಲಕರಿಗೆ ಸಹಾಯ ಹಸ್ತ ಚಾಚಿದ ಶಾಸಕ ರವಿಕುಮಾರ್

    Source: Nudikarnataka

    14 May 2026, 12:06 PM
    22 hours ago

    ಬೆಂಗಳೂರಿನಲ್ಲಿ ನೆಲೆಸಿರುವ ಮಂಡ್ಯ ತಾಲ್ಲೂಕಿನ ಆಟೋ ಚಾಲಕರಿಗೆ ದಿನಸಿ ಕಿಟ್ ಹಾಗೂ ಆರ್ಥಿಕ ಸಹಾಯ ಮಾಡುವ ಮೂಲಕ ಶಾಸಕ ರವಿಕುಮಾರ್ ಗೌಡ ಅವರ ನೆರವಿಗೆ ಧಾವಿಸಿದ್ದಾರೆ. ಅಮೇರಿಕಾ ಹಾಗೂ ಇರಾನ್ ನಡುವೆ ಯುದ್ಧ ಸಂಭವಿಸಿರುವುದರಿಂದ ಪೆಟ್ರೋಲ್ ಡೀಸೆಲ್ ಹಾಗೂ ಗ್ಯಾಸ್ ಗೆ ತೊಂದರೆ ಆಗಿದೆ.ಆಟೋ ಚಾಲಕರು ಗ್ಯಾಸ್ ಹಾಕಿಸಿಕೊಳ್ಳಲು ಸಾಕಷ್ಟು ಪರದಾಡುವಂತಾಗಿದೆ. ಆಟೋ ಚಾಲಕರ ಆರ್ಥಿಕ ಪರಿಸ್ಥಿತಿ ದುಸ್ಥಿತಿಯಲ್ಲಿರುವುದನ್ನು ಅರಿತ ಶಾಸಕ ಗಣಿಗ ರವಿಕುಮಾರ್ ಅವರ ನೆರವಿಗೆ ನಿಲ್ಲಲು ಆಲೋಚಿಸಿ ಇಂದು ಬೆಂಗಳೂರಿನಲ್ಲಿ ನೆಲೆಸಿರುವ ಮಂಡ್ಯ ತಾಲ್ಲೂಕಿನ […] The post ಆಟೋ ಚಾಲಕರಿಗೆ ಸಹಾಯ ಹಸ್ತ ಚಾಚಿದ ಶಾಸಕ ರವಿಕುಮಾರ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಗುಣಮಟ್ಟದ ಬಿತ್ತನೆ ಬೀಜ ವಿತರಣೆಗೆ ಅಗತ್ಯ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ
    Next Article
    ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಆಯ್ಕೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment