Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಿಡಿಲು ಬಡಿದು ಕುರಿಗಾಹಿ ಸಾವು

    Source: Dinamana

    14 May 2026, 04:05 PM
    17 hours ago

    ದಾವಣಗೆರೆ : ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಮುದಹದಡಿ ಗ್ರಾಮದ ಸಮೀಪ ಗುರುವಾರ ಸಂಜೆ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲ್ಲೂಕಿನ ಮರಡಿ ಗ್ರಾಮದ ದುಂಡಪ್ಪ ಬಿ.ಗವನಾಳ ಅಲಿಯಾಸ್ ಅಜಯ್ (19) ಮೃತಪಟ್ಟ ಕುರಿಗಾಹಿ. ಕುರಿಗಳೊಂದಿಗೆ ವಲಸೆ ಬಂದಿದ್ದ ದುಂಡಪ್ಪ ಕುಟುಂಬ ಮುದಹದಡಿ ಗ್ರಾಮದಲ್ಲಿ ಬೀಡುಬಿಟ್ಟಿತ್ತು. ಬೆಳಗ್ಗೆಯಿಂದ ಸಂಜೆಯವರೆಗೆ ರೈತರ ಜಮೀನುಗಳಲ್ಲಿ ಕುರಿ ಮೇಯಿಸುತ್ತಿದ್ದ. ಸಂಜೆ ಆರಂಭವಾದಾಗ ಯುವಕ ಮಳೆಯಿಂದ ರಕ್ಷಣೆ ಪಡೆಯಲು ಮರದಡಿ ನಿಂತಿದ್ದರು. Read also : ಚಿನ್ನಾಭರಣ ದೋಚಿದ್ದ ಪ್ರಕರಣ:ಯುವತಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಆಯ್ಕೆ
    Next Article
    ಚಿನ್ನಾಭರಣ ದೋಚಿದ್ದ ಪ್ರಕರಣ:ಯುವತಿ ಸೇರಿ ಐವರು ಆರೋಪಿಗಳ ಬಂಧನ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment