Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಾವೇರಿ ನದಿಗೆ ಹಾರಿ ಆತ್ಮಹ*ತ್ಯೆಗೆ ಯತ್ನಿಸಿದ ಮಹಿಳೆಯ ರಕ್ಷಣೆ

    Source: HOSADIGANTHA

    14 May 2026, 03:07 PM
    19 hours ago

    ಹೊಸದಿಗಂತ ವರದಿ ಶ್ರೀರಂಗಪಟ್ಟಣ: ಕಾವೇರಿ ನದಿಗೆ ಹಾರಿ ಆತ್ಮ ಹತ್ಯೆಗೆ ಯತ್ನಿಸಿದ ಮಹಿಳೆಯೊಬ್ಬರನ್ನ ಅಗ್ನಿ ಶಾಮಕ ಸಿಬ್ಬಂದಿ ರಕ್ಷಿಸಿರುವ ಘಟನೆ ಪಟ್ಟಣದ ವೆಲ್ಲೆಸ್ಲಿ ಸೇತುವೆ ಬಳಿ ನಡೆದಿದೆ. ಟಿ ನರಸೀಪುರ ತಾಲೂಕಿನ ಸೊಸಲೆ ಹೋಬಳಿಯ ನಾಗಲಗೆರೆ ಗ್ರಾಮದ ನಿವಾಸಿ ವನಿತಾ (35) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಎಂದು ತಿಳಿದು ಬಂದಿದೆ. ಈಕೆ ವೆಲ್ಲೆಸ್ಲೀ ಸೇತುವೆ ಬಳಿ ಅತ್ತಿತ್ತಾ ಓಡಾಟ ನಡೆಸಿ ನಂತರ ಕಾವೇರಿ ನದಿಗೆ ಹಾರಿದ್ದಾರೆ. ಅಕ್ಕ ಪಕ್ಕಲ್ಲಿದ್ದ ಸಾರ್ವಜನಿಕರು ನೋಡಿ ತಕ್ಷಣ ಪೊಲೀಸರು ಹಾಗೂ ಅಗ್ನಿ […] The post ಕಾವೇರಿ ನದಿಗೆ ಹಾರಿ ಆತ್ಮಹ*ತ್ಯೆಗೆ ಯತ್ನಿಸಿದ ಮಹಿಳೆಯ ರಕ್ಷಣೆ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಭದ್ರಾ ನಾಲೆಯಲ್ಲಿ ಕೊಚ್ಚಿ ಹೋಗುತ್ತಿದ್ದ 8 ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರಾಣ ಕಾಪಾಡಿದ ಗ್ರಾಮಸ್ಥರು: ಇಬ್ಬರು ನೀರುಪಾಲು
    Next Article
    MI vs PBKS | ಧರ್ಮಶಾಲಾ ಅಂಗಳದಲ್ಲಿ PBKS ಆರ್ಭಟ: ಮುಂಬೈಗೆ 201 ರನ್‌ಗಳ ಗುರಿ

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment