Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮೋದಿ ಕರೆಗೆ ಓಗೊಟ್ಟ ರಾಜ್ಯಪಾಲರು: ಬೆಂಗಾವಲು ವಾಹನಗಳ ಸಂಖ್ಯೆ ಅರ್ಧಕ್ಕಿಳಿಸಿದ ಗೆಹ್ಲೋಟ್

    Source: HOSADIGANTHA

    14 May 2026, 01:06 PM
    20 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದಲ್ಲಿ ಇಂಧನ ಉಳಿತಾಯಕ್ಕೆ ಒತ್ತು ನೀಡುತ್ತಿರುವ ಕೇಂದ್ರ ಸರ್ಕಾರದ ಕ್ರಮಗಳ ನಡುವೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೀಡಿದ ಮಿತವ್ಯಯದ ಕರೆಯನ್ನು ಅನುಸರಿಸಿ ರಾಜ್ಯಪಾಲರು ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಅರ್ಧಕ್ಕಿಳಿಸಲು ತೀರ್ಮಾನಿಸಿದ್ದಾರೆ. ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿಯಿಂದ ತೈಲ ಬಿಕ್ಕಟ್ಟು ಉಂಟಾಗಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಇಂಧನ ಸಂರಕ್ಷಣೆ ಕುರಿತು ಪ್ರಧಾನಿ ಮೋದಿ ಇತ್ತೀಚೆಗೆ ಕರೆ ನೀಡಿದ್ದರು. ಅದರ ಬೆನ್ನಲ್ಲೇ ರಾಜ್ಯಪಾಲರ ಈ […] The post ಮೋದಿ ಕರೆಗೆ ಓಗೊಟ್ಟ ರಾಜ್ಯಪಾಲರು: ಬೆಂಗಾವಲು ವಾಹನಗಳ ಸಂಖ್ಯೆ ಅರ್ಧಕ್ಕಿಳಿಸಿದ ಗೆಹ್ಲೋಟ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಪೋಕ್ಸೋ ಕೇಸ್: ವಚನಾನಂದ ಶ್ರೀಗಳ ವಿಚಾರಣೆ, 5 ಗಂಟೆ ಡ್ರಿಲ್ ನಡೆಸಿದ ಖಾಕಿ
    Next Article
    ನೀಟ್ ರದ್ದು ಬೆನ್ನಲ್ಲೇ ಕೇಂದ್ರದ ವಿರುದ್ಧ ಸಿಎಂ ಗರಂ: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ ಎಂದ ಸಿದ್ದರಾಮಯ್ಯ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment