Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ಕ್ಯಾಂಪಸ್ ಟು ಕೆರಿಯರ್’ ಯುವಜನರನ್ನ ನಾಳೆಯ ಅವಕಾಶಗಳಿಗೂ ಸಿದ್ಧಪಡಿಸುವ ಕಾರ್ಯಕ್ರಮ- ಸಿಎಂ ಸಿದ್ದರಾಮಯ್ಯ

    Source: just kannada

    15 May 2026, 11:53 AM
    21 hours ago

    ಬೆಂಗಳೂರು,ಮೇ,15,2026 (www.justkannada.in): ಕ್ಯಾಂಪಸ್ ಟು ಕೆರಿಯರ್ ಕಾರ್ಯಕ್ರಮ ನಮ್ಮ ಯುವಜನರನ್ನು ಇಂದಿನ ಉದ್ಯೋಗಗಳಿಗೆ ಮಾತ್ರವಲ್ಲದೆ, ನಾಳೆಯ ಅವಕಾಶಗಳಿಗೂ ಸಿದ್ಧಪಡಿಸುವ ಕರ್ನಾಟಕದ ದೃಢಸಂಕಲ್ಪವನ್ನು ಪ್ರತಿಬಿಂಬಿಸುವ ಕಾರ್ಯಕ್ರಮವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ಉನ್ನತ ಶಿಕ್ಷಣ ಇಲಾಖೆಯ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ  ಕ್ಯಾಂಪಸ್ ಟು ಕೆರಿಯರ್ (ಸಿಟುಸಿ) ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಡಾ. ಬಿ.ಆರ್. ಅಂಬೇಡ್ಕರ್ ಅವರು ಶಿಕ್ಷಣವನ್ನು ಸಾಮಾಜಿಕ ಬದಲಾವಣೆ, ಸಬಲೀಕರಣ ಮತ್ತು ಎಲ್ಲರಿಗೂ ಮೂಲಭೂತ ಹಕ್ಕು ಎಂದು ಪರಿಗಣಿಸಿದ್ದಾರೆ. ಜ್ಞಾನ, ಕೌಶಲ್ಯ ಅಭಿವೃದ್ಧಿ, ನಾವೀನ್ಯತೆ ಮತ್ತು […] The post ‘ಕ್ಯಾಂಪಸ್ ಟು ಕೆರಿಯರ್’ ಯುವಜನರನ್ನ ನಾಳೆಯ ಅವಕಾಶಗಳಿಗೂ ಸಿದ್ಧಪಡಿಸುವ ಕಾರ್ಯಕ್ರಮ- ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಸಿಬ್ಬಂದಿ ಕೊರತೆಯಿಂದ ಕುಸಿಯುತ್ತಿರುವ ಮೈಸೂರು ಅಭಿವೃದ್ಧಿ ಪ್ರಾಧಿಕಾರ : ತನಿಖೆಗಳ ನಡುವೆಯೇ ಆಡಳಿತಕ್ಕೆ ಮತ್ತೊಂದು ಸಂಕಷ್ಟ
    Next Article
    ಮತದಾರರ ಪಟ್ಟಿ ಪರಿಷ್ಕರಣೆ: ಶೇ 86 ರಷ್ಟು ಮ್ಯಾಪಿಂಗ್ ಕೆಲಸ ಮುಗಿದಿದೆ-ರಾಜ್ಯ ಮುಖ್ಯ ಚುನಾವಣಾಧಿಕಾರಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment