Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ಮೋದಿ ಏನೇ ಮಾಡಿದ್ರೂ ಸಪೋರ್ಟ್ ಮಾಡ್ತಾರೆ ಅಂಧ ಭಕ್ತರು’: ಪೆಟ್ರೋಲ್ ದರ ಏರಿಕೆ ವಿಚಾರದಲ್ಲಿ ಸುಧಾಕರ್ ಟಾಂಗ್

    Source: HOSADIGANTHA

    15 May 2026, 01:40 PM
    20 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ವಿಚಾರ ರಾಜ್ಯ ರಾಜಕೀಯದಲ್ಲಿ ಮತ್ತೆ ಚರ್ಚೆಗೆ ಕಾರಣವಾಗಿದೆ. ಕೇಂದ್ರ ಸರ್ಕಾರದ ನೀತಿಗಳನ್ನು ಟೀಕಿಸಿರುವ ಸಚಿವ ಎಂ.ಸಿ. ಸುಧಾಕರ್, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವ್ಯಂಗ್ಯಭರಿತ ಹೇಳಿಕೆ ನೀಡಿ ಗಮನಸೆಳೆದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೋದಿ ಏನೇ ಮಾಡಿದರೂ ಅಂಧಭಕ್ತರು ಬೆಂಬಲಿಸುತ್ತಾರೆ ಎಂದು ಟೀಕಿಸಿದರು. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳವನ್ನು ಸಹ ಕೆಲವರು ಸಮರ್ಥಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದ ಸುಧಾಕರ್, ಚಿನ್ನ ಖರೀದಿ ಮಾಡಬೇಡಿ ಎಂದಾಗಲೂ ಬೆಂಬಲಿಸಿದರು. […] The post ‘ಮೋದಿ ಏನೇ ಮಾಡಿದ್ರೂ ಸಪೋರ್ಟ್ ಮಾಡ್ತಾರೆ ಅಂಧ ಭಕ್ತರು’: ಪೆಟ್ರೋಲ್ ದರ ಏರಿಕೆ ವಿಚಾರದಲ್ಲಿ ಸುಧಾಕರ್ ಟಾಂಗ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    2028ಕ್ಕೆ ಜೆಡಿಎಸ್​ನಿಂದಲೇ ಸ್ಪರ್ಧೆ ಮಾಡ್ತೀನಿ: ದೇವೇಗೌಡರ ಭೇಟಿ ಬಳಿಕ ಜಿಟಿಡಿ ಅಚ್ಚರಿಯ ನಡೆ!
    Next Article
    ಜನಸಾಮಾನ್ಯರ ಬದುಕಿನ ಮೇಲೆ ನಡೆಸಿದ ನೇರ ದಾಳಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment