Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜನಸಾಮಾನ್ಯರ ಬದುಕಿನ ಮೇಲೆ ನಡೆಸಿದ ನೇರ ದಾಳಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ!

    Source: HOSADIGANTHA

    15 May 2026, 01:53 PM
    19 hours ago

    ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ತಲಾ 3 ರೂಪಾಯಿ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದು, ಇದು ಬೆಲೆ ಏರಿಕೆಯಲ್ಲ, ಭಾರತದ ಸಾಮಾನ್ಯ ಜನರ ದೈನಂದಿನ ಬದುಕಿನ ಮೇಲೆ ನಡೆಸಿದ ನೇರ ದಾಳಿಯಾಗಿದೆ ಎಂದು ಟೀಕಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ ಅವರು, ಕೇಂದ್ರ ಸರ್ಕಾರವು ತನ್ನ ಆಡಳಿತದ ವೈಫಲ್ಯಗಳನ್ನು ಮುಚ್ಚಿಡಲು ಸಾರ್ವಜನಿಕರ ಮೇಲೆ ಪ್ರಹಾರ ಮಾಡುತ್ತಿದೆ. ಜನಹಿತ ಕಾಯುವ […] The post ಜನಸಾಮಾನ್ಯರ ಬದುಕಿನ ಮೇಲೆ ನಡೆಸಿದ ನೇರ ದಾಳಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ‘ಮೋದಿ ಏನೇ ಮಾಡಿದ್ರೂ ಸಪೋರ್ಟ್ ಮಾಡ್ತಾರೆ ಅಂಧ ಭಕ್ತರು’: ಪೆಟ್ರೋಲ್ ದರ ಏರಿಕೆ ವಿಚಾರದಲ್ಲಿ ಸುಧಾಕರ್ ಟಾಂಗ್
    Next Article
    ವರುಣನ ವಾರ್ನಿಂಗ್: ಅರ್ಧಕರ್ಧ ಕರ್ನಾಟಕದಲ್ಲಿ ಗುಡುಗು-ಮಿಂಚಿನ ಅಬ್ಬರ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment