Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಕುಡಿಯುವ ನೀರು ಬಿಡುಗಡೆ: ನದಿ ದಂಡೆಯ ಸಾರ್ವಜನಿಕರು, ರೈತರಿಗೆ ಎಚ್ಚರಿಕೆ

    Source: Dinamana

    16 May 2026, 12:18 PM
    19 hours ago

    ದಾವಣಗೆರೆ ಮೇ.16 : ಹಾವೇರಿ, ರಾಣೇಬೆನ್ನೂರ, ಬ್ಯಾಡಗಿ ಮತ್ತು ಹಿರೇಕೆರೂರು ಪಟ್ಟಣಗಳಿಗೆ ಹಾಗೂ ನದಿ ಪಾತ್ರದ ಗ್ರಾಮಗಳಿಗೆ ಬಹುಗ್ರಾಮ ಯೋಜನೆಯಡಿ ಕುಡಿಯುವ ನೀರನ್ನು ಪೂರೈಸಲು ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರನ್ನು ಹರಿಸಲು ನಿರ್ಧರಿಸಲಾಗಿದೆ. ತುಂಗಭದ್ರಾ ನದಿಯನ್ನು ಅವಲಂಬಿಸಿರುವ ನಗರ ಮತ್ತು ಗ್ರಾಮೀಣ ಪ್ರದೇಶಗಳ ಕುಡಿಯುವ ನೀರಿನ ಅಗತ್ಯಕ್ಕಾಗಿ, ಮೇ 18 ರಿಂದ 23 ರವರೆಗೆ ಪ್ರತಿದಿನ 2000 ಕ್ಯೂಸೆಕ್ಸ್ ನಂತೆ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರನ್ನು ಹರಿಸಲಾಗುವುದು .ನದಿಗೆ   ಗಣನೀಯ  ಪ್ರಮಾಣದಲ್ಲಿ ನೀರು ಹರಿಸುತ್ತಿರುವುದರಿಂದ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    Power outage:ಮೇ 17 ರಂದು ನಗರದ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
    Next Article
    ರಾಜ್ಯದಲ್ಲೇ ಮಧ್ಯಮ ಸ್ತರದ ಸುಧಾರಿತ ಯುದ್ಧ ವಿಮಾನ ಘಟಕ ಸ್ಥಾಪಿಸಿ: ರಾಜನಾಥ್ ಸಿಂಗ್ ಗೆ ಸಚಿವ ಎಂ.ಬಿ ಪಾಟೀಲ್ ಪತ್ರ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment