Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಜ್ಯದಲ್ಲೇ ಮಧ್ಯಮ ಸ್ತರದ ಸುಧಾರಿತ ಯುದ್ಧ ವಿಮಾನ ಘಟಕ ಸ್ಥಾಪಿಸಿ: ರಾಜನಾಥ್ ಸಿಂಗ್ ಗೆ ಸಚಿವ ಎಂ.ಬಿ ಪಾಟೀಲ್ ಪತ್ರ

    Source: just kannada

    16 May 2026, 01:17 PM
    18 hours ago

    ಬೆಂಗಳೂರು,ಮೇ,16,2026 (www.justkannada.in):  ರಕ್ಷಣಾ ಇಲಾಖೆಯ ಅಡಿಯಲ್ಲಿರುವ ಏರೋನಾಟಿಕಲ್ ಡೆವಲಪ್ಮೆಂಟ್ ಏಜೆನ್ಸಿ (ಎಡಿಎ) ಸ್ಥಾಪಿಸಲು ಉದ್ದೇಶಿಸಿರುವ ಮಧ್ಯಮ ಸ್ತರದ ಸುಧಾರಿತ ಯುದ್ಧ ವಿಮಾನ (ಅಡ್ವಾನ್ಸ್ಡ್ ಮೀಡಿಯಂ ಕಾಂಬ್ಯಾಟ್ ಏರ್ ಕ್ರಾಫ್ಟ್ (ಎಎಂಸಿಎ) ನಿರ್ಮಾಣದ ಕ್ಯಾಂಪಸ್ಸನ್ನು ಕರ್ನಾಟಕದಲ್ಲೇ ಸ್ಥಾಪಿಸಬೇಕು. ಇದಕ್ಕೆ ಅಗತ್ಯವಿರುವ 650 ಎಕರೆ ಭೂಮಿಯನ್ನು ಕೊಡಲು ರಾಜ್ಯ ಸರಕಾರ ಸಿದ್ಧವಿದೆ. ಈ ಯೋಜನೆಯು ರಾಜ್ಯದಲ್ಲೇ ಜಾರಿಗೆ ಬರುವುದು ದೇಶದ ಭದ್ರತೆಯ ದೃಷ್ಟಿಯಿಂದ ಅತ್ಯಂತ ಸೂಕ್ತವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್  ಅವರು […] The post ರಾಜ್ಯದಲ್ಲೇ ಮಧ್ಯಮ ಸ್ತರದ ಸುಧಾರಿತ ಯುದ್ಧ ವಿಮಾನ ಘಟಕ ಸ್ಥಾಪಿಸಿ: ರಾಜನಾಥ್ ಸಿಂಗ್ ಗೆ ಸಚಿವ ಎಂ.ಬಿ ಪಾಟೀಲ್ ಪತ್ರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಕುಡಿಯುವ ನೀರು ಬಿಡುಗಡೆ: ನದಿ ದಂಡೆಯ ಸಾರ್ವಜನಿಕರು, ರೈತರಿಗೆ ಎಚ್ಚರಿಕೆ
    Next Article
    ಜಮೀನು ಕಿತ್ತುಕೊಂಡು ದಂಧೆ: ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ; ಹೆಚ್.ಡಿ. ದೇವೇಗೌಡರ ಘೋಷಣೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment