Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಕೋರ್ಟ್ ನಿರ್ದೇಶನದಲ್ಲಿ ತನಿಖೆ ನಡೆಯಲಿ: ಸಚಿವ ಶರಣ ಪ್ರಕಾಶ್ ಪಾಟೀಲ್

    Source: just kannada

    16 May 2026, 12:17 PM
    19 hours ago

    ಬೆಂಗಳೂರು, ಮೇ,16,2026 (www.justkannada.in):  ಇತ್ತೀಚೆಗೆ ನೀಟ್‌ ಪ್ರಶ್ನೆ ಸೋರಿಕೆಯಾಗಿದ್ದು, ಇಡೀ ವಿದ್ಯಾರ್ಥಿ ಸಮೂಹಕ್ಕೆ ಮಾಡಿರುವ ಬಹುದೊಡ್ಡ ಅನ್ಯಾಯವಾಗಿದೆ. ವೈದ್ಯರಾಗಬೇಕು ಎಂಬ  ಸಾವಿರಾರು ಕನಸುಗಳನ್ನು ಹೊತ್ತ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೇಂದ್ರ ಸರ್ಕಾರ ಕೊಳ್ಳಿ ಇಟ್ಟಿದೆ  ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವಡಾ. ಶರಣಪ್ರಕಾಶ ಆರ್. ಪಾಟೀಲ್ ಟೀಕಿಸಿದ್ದಾರೆ. ಶನಿವಾರ ವಿಕಾಸಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಶರಣ ಪ್ರಕಾಶ್ ಪಾಟೀಲ್, ಕೇಂದ್ರ ಸರ್ಕಾರದ ವೈಫಲ್ಯ ಇದರಲ್ಲಿ ಎದ್ದು ಕಾಣುತ್ತಿದೆ ಎಂದರು. ನೀಟ್‌ […] The post ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಕೋರ್ಟ್ ನಿರ್ದೇಶನದಲ್ಲಿ ತನಿಖೆ ನಡೆಯಲಿ: ಸಚಿವ ಶರಣ ಪ್ರಕಾಶ್ ಪಾಟೀಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮುಂಗಾರು ಎದುರಿಸಲು ಸೆಸ್ಕ್ ಸನ್ನದ್ಧವಾಗಿರಲಿ- ಪ್ರಭಾರ ಎಂಡಿ ನಿತೇಶ್ ಪಾಟೀಲ್ ಸೂಚನೆ
    Next Article
    ರಾಜ್ಯಕ್ಕೆ  ಹೆಚ್ಚುವರಿ 1122 ಸರ್ಕಾರಿ ಮೆಡಿಕಲ್‌ ಸೀಟ್‌ ಲಭ್ಯ- ಸಚಿವ ಡಾ. ಶರಣಪ್ರಕಾಶ ಪಾಟೀಲ್‌

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment