Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಚಿನ್ನಾಭರಣಗಳನ್ನು ಇಟ್ಟಿದ್ದ ಲಾಕರ್‌ನ್ನೇ ಹೊತ್ತೊಯ್ದ ಖದೀಮರು: ಜನರಲ್ಲಿ ಮನೆಮಾಡಿದ ಆತಂಕ

    Source: HOSADIGANTHA

    16 May 2026, 12:23 PM
    20 hours ago

    ಹೊಸದಿಗಂತ ವರದಿ ಹಾವೇರಿ : ಇತ್ತೀಚಿನ ದಿನಗಳಲ್ಲಿ ಬೆಳ್ಳಿ ಬಂಗಾರದ ಬೆಲೆ ಹೆಚ್ಚಾಗುತ್ತಿದ್ದಂತೆ ಜಿಲ್ಲೆಯ ಅಲ್ಲಲ್ಲಿ ಸರಗಳ್ಳತನ ಹೆಚ್ಚಿವೆ. ಆದರೆ ಇದೀಗ ಹಾನಗಲ್ಲ ತಾಲೂಕಿನಲ್ಲಿ ಚಿನ್ನಾಭರಣದ ಅಂಗಡಿಗೆ ಕನ್ನ ಕೊರೆದಿರುವ ಕಳ್ಳರು, ಲಕ್ಷಾಂತರ ರೂಪಾಯಿ ಮೌಲ್ಯದ ಆಭರಣಗಳನ್ನು ಇಟ್ಟಿದ್ದ ಲಾಕರ್‌ನ್ನೇ ಹೊತ್ತೊಯ್ದಿರುವುದು ಜಿಲ್ಲೆಯ ಜನರನ್ನು ಆತಂಕಕ್ಕೆ ಈಡು ಮಾಡಿದೆ. ಹಾನಗಲ್ಲ ತಾಲೂಕಿನ ಚಿಕ್ಕಾಂಶಿ ಹೊಸೂರಿನಲ್ಲಿರುವ ಶಾರದಾ ಜ್ಯುವೇಲರ್ಸ್ ಅಂಗಡಿಯಲ್ಲಿ ಭಾರೀ ಕಳ್ಳತನ ನಡೆದಿದ್ದು, ಕಳ್ಳರ ಕೈಚಳಕ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಶುಕ್ರವಾರ ತಡರಾತ್ರಿ 1.30ರ ಸುಮಾರಿಗೆ ಕಳ್ಳತನ […] The post ಚಿನ್ನಾಭರಣಗಳನ್ನು ಇಟ್ಟಿದ್ದ ಲಾಕರ್‌ನ್ನೇ ಹೊತ್ತೊಯ್ದ ಖದೀಮರು: ಜನರಲ್ಲಿ ಮನೆಮಾಡಿದ ಆತಂಕ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    SIR ಸಮರ್ಥವಾಗಿ  ಎದುರಿಸಲು ಸರ್ಕಾರ ಸಿದ್ದ- ಸಚಿವ ಎಂ.ಬಿ ಪಾಟೀಲ್
    Next Article
    ಈಡನ್ ಗಾರ್ಡನ್ಸ್ ನಲ್ಲಿ ಕೆಕೆಆರ್ ಸ್ಫೋಟಕ ಬ್ಯಾಟಿಂಗ್: ಗುಜರಾತ್ ಗೆಲುವಿಗೆ ಬಿಗ್ ಟಾರ್ಗೆಟ್

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment