Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮುಂದಿನ ಮೂರು ದಿನ ಕೊಡೆ ಜೊತೆಯಲ್ಲಿರಲಿ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ

    Source: HOSADIGANTHA

    16 May 2026, 05:23 PM
    15 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ರಾಜ್ಯದ ಕರಾವಳಿ, ಮಲೆನಾಡು ಮತ್ತು ಒಳನಾಡು ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ […] The post ಮುಂದಿನ ಮೂರು ದಿನ ಕೊಡೆ ಜೊತೆಯಲ್ಲಿರಲಿ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಚಲಿಸುತ್ತಿದ್ದ ಬಸ್‌ಗೆ ಬೆಂಕಿ! ಕ್ಷಣಾರ್ಧದಲ್ಲಿ ಹೊತ್ತಿ ಉರಿದ ವಾಹನ: 36 ಪ್ರಯಾಣಿಕರು ಪಾರು
    Next Article
    ಮುಷ್ಕರಕ್ಕೆ ಸಜ್ಜಾದ ಸಾರಿಗೆ ನೌಕರರಿಗೆ ಸಿಹಿಸುದ್ದಿ: 11 ತಿಂಗಳ ಹಿಂಬಾಕಿ ವೇತನ ಬಿಡುಗಡೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment