Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕರಂಬಳ್ಳಿ ಶ್ರೀ ವೇಂಕಟರಮಣ ದೇವಸ್ಥಾನ: ಸಾಮೂಹಿಕ ಲಕ್ಷ ಪ್ರದಕ್ಷಿಣಾ ನಮಸ್ಕಾರ

    Source: nammaudupi

    17 May 2026, 05:05 AM
    4 days ago

    ಉಡುಪಿ, ಮೇ 17: ಕರಂಬಳ್ಳಿ ಶ್ರೀ ವೇಂಕಟರಮಣ ದೇವಸ್ಥಾನದಲ್ಲಿ ಅಧಿಕ ಜೇಷ್ಠ ಮಾಸ ಪ್ರಯುಕ್ತ ಆಯೋಜಿಸಲಾದ ಸಾಮೂಹಿಕ ಲಕ್ಷ ಪ್ರದಕ್ಷಿಣಾ ನಮಸ್ಕಾರ ಸೇವೆಯ ಉದ್ಘಾಟನೆಯನ್ನು ಆಡಳಿತ ಮೊಕ್ತೇಸರರು ಹಾಗೂ ಮಾಜಿ ಶಾಸಕರಾದ ಕೆ. ರಘುಪತಿ ಭಟ್ ನೆರವೇರಿಸಿದರು. ಇತ್ತೀಚೆಗೆ ಶ್ರೀ ಕ್ಷೇತ್ರದಲ್ಲಿ ನಡೆದ ಋಕ್ ಸಂಹಿತಾ ಯಾಗ, ಶ್ರೀಮದ್ಭಾಗವತ ಸಪ್ತಾಹ ಹಾಗೂ 5 ಲಕ್ಷ ಸುತ್ತು ಪ್ರದಕ್ಷಿಣಾ ಕಾರ್ಯಕ್ರಮಗಳು ತಮ್ಮೆಲ್ಲರ ಸಹಕಾರದಿಂದ ಅತ್ಯಂತ ವಿಜೃಂಭಣೆಯಿಂದ ಯಶಸ್ವಿಯಾಗಿ ಜರುಗಿದುದನ್ನು ಸ್ಮರಿಸಿಕೊಂಡ ಅವರು, ಊರ ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ […] The post ಕರಂಬಳ್ಳಿ ಶ್ರೀ ವೇಂಕಟರಮಣ ದೇವಸ್ಥಾನ: ಸಾಮೂಹಿಕ ಲಕ್ಷ ಪ್ರದಕ್ಷಿಣಾ ನಮಸ್ಕಾರ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಟ್ರ್ಯಾಕ್ಟರ್ ಅಪಘಾತದಲ್ಲಿ 7 ಮಂದಿ ಸಾ*ವು: ಮೃತರ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
    Next Article
    ಮಳೆಗಾಲದಲ್ಲಿ ಅತಿವೃಷ್ಠಿಯಿಂದ ಯಾವುದೇ ರೀತಿಯ ಹಾನಿಗಳಾಗದಂತೆ ಎಚ್ಚರ ವಹಿಸಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment