Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಚಿವ ಸಂಪುಟ ಪುನರ್‌ರಚನೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಅಚ್ಚರಿಯ ಹೇಳಿಕೆ!

    Source: HOSADIGANTHA

    18 May 2026, 05:05 AM
    3 days ago

    ಹೊಸದಿಗಂತ ವರದಿ, ಮಂಗಳೂರು: ಸಚಿವ ಸಂಪುಟ ಪುನರ್‌ರಚನೆ ಮಾಡುವುದು ಮುಖ್ಯಮಂತ್ರಿ ಹಾಗೂ ಪಕ್ಷದ ವರಿಷ್ಠರ ಪರಮಾಧಿಕಾರ. ಯಾವುದೇ ಸಮಯಲ್ಲಿ ಸಂಪುಟ ಪುನರ್‌ರಚನೆ ಮಾಡಬಹುದು ಅಥವಾ ಮಾಡದೆಯೂ ಇರಬಹುದು. ಏನೇ ತೀರ್ಮಾನ ಕೈಗೊಂಡರೂ ಅದಕ್ಕೆ ನಾವೆಲ್ಲರೂ ಬದ್ದ. ನಮ್ಮಲ್ಲಿ ಯಾವುದೇ ರೀತಿಯ ಗೊಂದಲ ಇಲ್ಲ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದರು. ಕರ್ನಾಟಕ ಗೇರು ಅಭಿವೃದ್ಧಿ ನಿಗಮ ವತಿಯಿಂದ ನಗರದ ಕದ್ರಿಪಾರ್ಕ್‌ನಲ್ಲಿ ಏರ್ಪಡಿಸಿರುವ ಎರಡು ದಿನಗಳ ಗೇರು ಮೇಳಕ್ಕೆ ಚಾಲನೆ ನೀಡಿದ ವೇಳೆ ಸುದ್ದಿಗಾರರ […] The post ಸಚಿವ ಸಂಪುಟ ಪುನರ್‌ರಚನೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಅಚ್ಚರಿಯ ಹೇಳಿಕೆ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    KKR ಪ್ಲೇಆಫ್ ಕನಸು ಭದ್ರ: ಕಳಪೆ ಫೀಲ್ಡಿಂಗ್‌ಗೆ ದಂಡ ತೆತ್ತ ಶುಭ್‌ಮನ್ ಗಿಲ್ ಪಡೆ
    Next Article
    ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಮೀನುಗಾರರಿಗೆ ಹವಾಮಾನ ಇಲಾಖೆ ಅಲರ್ಟ್ ವಾರ್ನಿಂಗ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment