Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬಂಟ್ವಾಳದಲ್ಲಿ ಜಿಲ್ಲಾ ಹಿಂದೂ ರಾಷ್ಟ್ರ ಅಧಿವೇಶನ: ಭವ್ಯ ರಾಷ್ಟ್ರಕ್ಕಾಗಿ ಒಗ್ಗಟ್ಟು ಹೆಚ್ಚಿಸಲು ಸಂಘಟನೆಗಳಿಗೆ ಕರೆ

    Source: HOSADIGANTHA

    18 May 2026, 04:16 AM
    3 days ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಹಿಂದು ಸಂಘಟನೆ, ಹಿಂದು ರಾಷ್ಟ್ರದ ಸ್ಥಾಪನೆ ಉದ್ದೇಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಗೀತಾಂಜಲಿ ಕಲ್ಯಾಣ ಪಂಟಪದಲ್ಲಿಹಿಂದೂ ಜನಜಾಗೃತಿ ಸಮಿತಿ ಸಾರಥ್ಯದಲ್ಲಿ ಜಿಲ್ಲಾ ಹಿಂದೂ ರಾಷ್ಟ್ರ ಅಧಿವೇಶನ ಭಾನುವಾರ ನಡೆಯಿತು. ಈ ಸಂದರ್ಭ ಮಾತನಾಡಿದ ಹಿಂದೂ ಜನಜಾಗೃತಿ ಸಮಿತಿಯ ದಕ್ಷಿಣ ಕರ್ನಾಟಕ ಸಮನ್ವಯಕ ಚಂದ್ರ ಮೊಗವೀರ, 2012ರಲ್ಲಿ ಆರಂಭವಾದ ಹಿಂದೂ ರಾಷ್ಟ್ರ ಅಧಿವೇಶನದ ಕಾರ್ಯಗಳು ಇಂದು ಹೆಮ್ಮರವಾಗಿ ಬೆಳೆಯುತ್ತಿವೆ. ಪುರಿ ಪೀಠದ ಶಂಕರಾಚಾರ್ಯ ಸ್ವಾಮಿ ನಿಶ್ಚಲಾನಂದ ಸರಸ್ವತಿಯವರ ಮಾರ್ಗದರ್ಶನದಲ್ಲಿ, 2025ರ ಕುಂಭಮೇಳದಲ್ಲಿ ಸಂತ […] The post ಬಂಟ್ವಾಳದಲ್ಲಿ ಜಿಲ್ಲಾ ಹಿಂದೂ ರಾಷ್ಟ್ರ ಅಧಿವೇಶನ: ಭವ್ಯ ರಾಷ್ಟ್ರಕ್ಕಾಗಿ ಒಗ್ಗಟ್ಟು ಹೆಚ್ಚಿಸಲು ಸಂಘಟನೆಗಳಿಗೆ ಕರೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಮೀನುಗಾರರಿಗೆ ಹವಾಮಾನ ಇಲಾಖೆ ಅಲರ್ಟ್ ವಾರ್ನಿಂಗ್
    Next Article
    ಮಕ್ಕಳಿಗೆ ತಿಲಕ, ಕೇಸರಿ ಶಾಲ್ ಹಾಕಿ ಶಾಲೆಗೆ ಕಳಿಸಿ: ಸರ್ಕಾರದ ನಿರ್ಧಾರಕ್ಕೆ ಯತ್ನಾಳ್ ಟಕ್ಕರ್!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment