Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಕ್ಕಳಿಗೆ ತಿಲಕ, ಕೇಸರಿ ಶಾಲ್ ಹಾಕಿ ಶಾಲೆಗೆ ಕಳಿಸಿ: ಸರ್ಕಾರದ ನಿರ್ಧಾರಕ್ಕೆ ಯತ್ನಾಳ್ ಟಕ್ಕರ್!

    Source: HOSADIGANTHA

    18 May 2026, 04:16 AM
    3 days ago

    ಹೊಸದಿಗಂತ ವರದಿ ವಿಜಯಪುರ: ಜೂನ್ ನಲ್ಲಿ ಶಾಲೆ ಪ್ರಾರಂಭ ಆಗುತ್ತಿದ್ದಂತೆ ಪ್ರತಿಯೊಬ್ಬರಿಗೂ ಕೇಸರಿ ಶಾಲು ವಿತರಣೆ ಮಾಡುತ್ತೇನೆ‌ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದರು. ಹಿಜಾಬ್ – ಕೇಸರಿ ಶಾಲು ವಿವಾದ ವಿಚಾರಕ್ಕೆ ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಕೇಸರಿ ಶಾಲು ಹಾಕಿಕೊಳ್ಳಲು ನಿಷೇಧ ಹೇರಲು ಇವರಿಗೆ ಯಾರು ಅಧಿಕಾರ ಕೊಟ್ಟವರು. ಕೇಸರಿ ಶಾಲು ಹಾಕೋದು ನಮ್ಮ ಹಕ್ಕು, ನಮ್ಮ ಧರ್ಮ ಇದೆ ಎಂದರು. ಇದನ್ನೂ ಓದಿ: ರಾಜ್ಯದ ಎಲ್ಲ ಹಿಂದೂಗಳಿಗೆ ಕರೆ ಕೊಡುತ್ತೇನೆ, ಎಲ್ಲ […] The post ಮಕ್ಕಳಿಗೆ ತಿಲಕ, ಕೇಸರಿ ಶಾಲ್ ಹಾಕಿ ಶಾಲೆಗೆ ಕಳಿಸಿ: ಸರ್ಕಾರದ ನಿರ್ಧಾರಕ್ಕೆ ಯತ್ನಾಳ್ ಟಕ್ಕರ್! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬಂಟ್ವಾಳದಲ್ಲಿ ಜಿಲ್ಲಾ ಹಿಂದೂ ರಾಷ್ಟ್ರ ಅಧಿವೇಶನ: ಭವ್ಯ ರಾಷ್ಟ್ರಕ್ಕಾಗಿ ಒಗ್ಗಟ್ಟು ಹೆಚ್ಚಿಸಲು ಸಂಘಟನೆಗಳಿಗೆ ಕರೆ
    Next Article
    2028ಕ್ಕೆ ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ: ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಭವಿಷ್ಯ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment