Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸ್ವಚ್ಛ & ಆರೋಗ್ಯಕರ ಬೆಂಗಳೂರು ನಗರವನ್ನಾಗಿ ಬದಲಾಯಿಸಲು ನಾಗರೀಕರು ಕೈಜೋಡಿಸಿ: ರಾಜೇಂದ್ರ ಚೋಳನ್

    Source: Guaranteenws

    18 May 2026, 04:17 AM
    3 days ago

    ಬೆಂಗಳೂರು, ಮೇ 17, 2026: ಸ್ವಚ್ಛ, ಸುಂದರ ಹಾಗೂ ಆರೋಗ್ಯಕರ ನಗರವಾಗಿ ಬೆಂಗಳೂರನ್ನು ರೂಪಿಸಲು ನಾಗರಿಕರ ಸಕ್ರಿಯ ಸಹಭಾಗಿತ್ವ ಅತ್ಯಂತ ಅಗತ್ಯ ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ರಾಜೇಂದ್ರ ಚೋಳನ್ ಅವರು ಹೇಳಿದ್ದಾರೆ. ನಗರದ ಚರ್ಚ್ ಸ್ಟ್ರೀಟ್‌ನಲ್ಲಿ ಸ್ವಚ್ಛ ಭಾರತ್ ಮಿಷನ್ ಅರ್ಬನ್ 2.0 ಅಡಿ ಆಯೋಜಿಸಲಾದ ಜನಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಗರ ಸ್ವಚ್ಛತೆಯ ಮಹತ್ವವನ್ನು ಹೇಳಿದರು. ನಗರದ ಚರ್ಚ್ ಸ್ಟ್ರೀಟ್‌ನಲ್ಲಿ ಆಯೋಜಿಸಲಾದ ಸಮುದಾಯ ಬೀದಿ ನಾಟಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬೆಂಗಳೂರಿನಲ್ಲಿ ಸ್ವಚ್ಛತೆಗಾಗಿ ಜನಜಾಗೃತಿ ಅಭಿಯಾನ: 3 ಸ್ಥಳಗಳಲ್ಲಿ ಬೀದಿ ನಾಟಕ
    Next Article
    ತ್ಯಾಗ ಮತ್ತು ಶ್ರದ್ಧೆಯಿಂದ ಶಬರಿಮಲೈ ಅಯ್ಯಪ್ಪ ಸೇವಾ ಸಮಾಜಂ ಸೇವೆ ಮಾಡುತ್ತಿದೆ: ವಿ.ಎಸ್.ವಿ ಪ್ರಸಾದ್‌‌

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment