Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬಾಲ ಲೀಲಾ ಚಿಣ್ಣರ ಬೇಸಿಗೆ ಶಿಬಿರ ಸಂಪನ್ನ

    Source: nammaudupi

    19 May 2026, 05:06 AM
    2 days ago

    ಹಾವಂಜೆ, ಮೇ 18: ಭಾವನಾ ಪೌಂಡೇಶನ್ (ರಿ.) ಹಾವಂಜೆ ಹಾಗೂ ಭಾಸ ಗ್ಯಾಲರಿ ಮತ್ತು ಸ್ಟುಡಿಯೋ ಗ್ರಾಮೀಣ ಭಾಗದಲ್ಲಿ ಸಂಯೋಜಿಸಿದ ಬಾಲ ಲೀಲಾ ಚಿಣ್ಣರ ಬೇಸಿಗೆ ಶಿಬಿರವು ಹಾವಂಜೆಯ ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ಸಮಾಪನಗೊಂಡಿತು. ಈ ಸಂದರ್ಭದಲ್ಲಿ ಶಿಲ್ಪಕಲಾ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಉಡುಪಿ ವಿಶ್ವನಾಥ ಶೆಣೈ ಪ್ರಾಯೋಜಿತ ‘ವಿಶ್ವ ಕಲಾ ಸಿಂಧು’ ಪುರಸ್ಕಾರವನ್ನು ಸ್ವೀಕರಿಸಿದ ಕಲಾವಿದ ವೆಂಕಟರಮಣ ಭಟ್, ಮನೆಗೊಂದು ಒಲೆ, ಮನಕೊಂದು ಕಲೆ ಎಂಬಂತೆ ಚಿತ್ರಕಲೆ ಮಕ್ಕಳ ಮನಸ್ಸನ್ನು ಹದಗೊಳಿಸಲು ಬಹು ಮುಖ್ಯವಾದ […] The post ಬಾಲ ಲೀಲಾ ಚಿಣ್ಣರ ಬೇಸಿಗೆ ಶಿಬಿರ ಸಂಪನ್ನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಕೇರಳಂ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನಾಯಕ ವಿ.ಡಿ. ಸತೀಸನ್ ಪ್ರಮಾಣ ವಚನ ಸ್ವೀಕಾರ
    Next Article
    ಮೇ 22: ಶ್ರೀ ಕೊಡಮಣಿತ್ತಾಯ ಬ್ರಹ್ಮಬೈದರ್ಕಳ ಮಟ್ಟಾರು ಜಾತ್ರೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment