Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹೆಚ್.ಡಿ.ದೇವೇಗೌಡರ ಹುಟ್ಟುಹಬ್ಬ : ಕಾರ್ಯಕರ್ತರಿಂದ ವಿಶೇಷ ಪೂಜೆ

    Source: Nudikarnataka

    19 May 2026, 05:05 AM
    2 days ago

    ಮಂಡ್ಯ:ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ.ದೇವೇಗೌಡ ರವರ 94ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ವತಿಯಿಂದ ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರು ಮುಖಂಡ ಬಿ.ಆರ್. ರಾಮಚಂದ್ರ ಅವರ ನೇತೃತ್ವದಲ್ಲಿ ವಿದ್ಯಾನಗರದ ಗಣಪತಿ ದೇವಸ್ಥಾನದಲ್ಲಿ ಹೆಚ್.ಡಿ.ದೇವೇಗೌಡರ ಆರೋಗ್ಯ ವೃದ್ಧಿಗಾಗಿ ಮೃತುಂಜಯ ಹೋಮ, ನವಗ್ರಹ ಶಾಂತಿ ಹೋಮ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿ.ಆರ್‌.ರಾಮಚಂದ್ರ ಅವರು, ರಾಷ್ಟ್ರೀಯ ನಾಯಕರು ಹಾಗೂ ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರ ಹುಟ್ಟುಹಬ್ಬವನ್ನು ಹಬ್ಬದ ರೀತಿ ಆಚರಿಸುತ್ತಿದ್ದೇವೆ ಎಂದರು. ಎಚ್.ಡಿ.ದೇವೇಗೌಡ ಅವರ ಹೆಸರಲ್ಲಿ […] The post ಹೆಚ್.ಡಿ.ದೇವೇಗೌಡರ ಹುಟ್ಟುಹಬ್ಬ : ಕಾರ್ಯಕರ್ತರಿಂದ ವಿಶೇಷ ಪೂಜೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಶಿಕ್ಷಣದ ಜೊತೆಗೆ ವೃತ್ತಿಪರ ಕೌಶಲ್ಯ ಕಲಿಯಬೇಕು : ಶಾಸಕ ರವಿಕುಮಾರ್
    Next Article
    ಬೇಸಿಗೆಯಲ್ಲಿ ಇಡ್ಲಿ ಹಿಟ್ಟು ಮತ್ತು ದೋಸೆ ಹಿಟ್ಟು ಹುಳಿಯಾಗದಂತೆ ತಡೆಯಲು ಈ ಟ್ರಿಕ್ ಫಾಲೋ ಮಾಡಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment