Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜಗಜೀವನರಾಂ ಜಯಂತಿ ನಿರ್ಲಕ್ಷ್ಯ:ಅಧಿಕಾರಿಗಳ ಅಮಾನತ್ತಿಗೆ ಆಗ್ರಹ

    Source: Dinamana

    19 May 2026, 04:18 AM
    2 days ago

    ದಾವಣಗೆರೆ : ಮಾಜಿ ಉಪ ಪ್ರಧಾನಿಡಾ.ಬಾಬು ಜಗಜೀವನರಾಂ ಅವರನ್ನು ಅವಮಾನಿಸಿದ ಹರಿಹರ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯ್ತಿ ಆಡಳಿತಾಧಿಕಾರಿ, ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿಗಳನ್ನು ಅಮಾನತ್ತು ಮಾಡಲು ಆಗ್ರಹಿಸಿ ಜಿಪಂ ಕಚೇರಿ ಎದುರು ದಾವಣಗೆರೆ ಜಿಲ್ಲಾ ಮತ್ತು ಹರಿಹರ ತಾಲೂಕು ದಲಿತ ಸಂಘರ್ಷ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿ ಜಿಪಂ ಸಿಇಒ ಅವರಿಗೆ ಮನವಿ ಸಲ್ಲಿಸಿದರು. ತಾಲ್ಲೂಕಿನ ಹೊಳೆಸಿರಿಗೆರೆ, ಬೆಳ್ಳೂಡಿ ಗ್ರಾಪಂ ಕಚೇರಿಯಲ್ಲಿ ಆಚರಣೆಯ ಸಂದರ್ಭದಲ್ಲಿ ಒಬ್ಬರು ಮಾತ್ರ ಭಾಗವಹಿಸಿದ್ದಾರೆ,ಯಲವಟ್ಟಿ, ಕಡಾರನಾಯಕನ ಹಳ್ಳಿ, ಕುಣಿಬೆಳೆಕೆರೆ, ನಂದಿಗಾವಿ ಗ್ರಾಪಂ ಕಚೇರಿಯಲ್ಲಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಜಗಳೂರು|ಗ್ಯಾಸ್ ಸಿಲಿಂಡರ್ ಕೊರತೆ: ಗ್ರಾಹಕರ ಆಕ್ರೋಶ
    Next Article
    ದಾವಣಗೆರೆ:ಈಜಲು ಹೋದ ಯುವಕ ನೀರು ಪಾಲು

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment