Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದಾವಣಗೆರೆ:ಈಜಲು ಹೋದ ಯುವಕ ನೀರು ಪಾಲು

    Source: Dinamana

    19 May 2026, 04:18 AM
    2 days ago

    ದಾವಣಗೆರೆ : ಕೆರೆಯಲ್ಲಿ ಈಜಲು ಹೋಗಿದ್ದ ಯುವಕನೊಬ್ಬ ನೀರು ಪಾಲಾದ ಘಟನೆ ತಾಲೂಕಿನ ಮಾಗಾನಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಗ್ರಾಮದ ಆಕಾಶ್(17 ) ಮೃತ ಯುವಕ. ಸ್ನೇಹಿತರೊಂದಿಗೆ ಗ್ರಾಮದ ಕೆರೆಗೆ ಈಜಲು ತೆರಳಿದ್ದರು. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ಆಕಾಶ್ ನೀರಿನಲ್ಲಿ ಮುಳುಗಿದ್ದಾನೆ. ಸ್ನೇಹಿತನನ್ನು ರಕ್ಷಿಸಲು ಜೊತೆಗಿದ್ದವರು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. Read also : Political analysis|ಫೈನಲ್ ಸೆಟ್ಲ್ ಮೆಂಟಿಗೆ  ಸಿದ್ರಾಮಯ್ಯ ರೆಡಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಜಗಜೀವನರಾಂ ಜಯಂತಿ ನಿರ್ಲಕ್ಷ್ಯ:ಅಧಿಕಾರಿಗಳ ಅಮಾನತ್ತಿಗೆ ಆಗ್ರಹ
    Next Article
    ದೊಡ್ಡಪೇಟೆ & ಜಯನಗರ ಸ್ಟೇಷನ್​ ಕೇಸ್! ಆರೋಪಿ ಆದಿಲ್ ಅರೆಸ್ಟ್! ಪರಪ್ಪನ ಅಗ್ರಹಾರಕ್ಕೆ ಶಿಫ್ಟ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment