Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನಿಯಮ ಉಲ್ಲಂಘಿಸಿದರೆ ನೀರು, ಕರೆಂಟ್ ಕಟ್ | ನಗರಸಭೆಯಿಂದ ಎಚ್ಚರಿಕೆ

    Source: Chitradurga news

    20 May 2026, 06:02 AM
    1 day ago

    CHITRADURGA NEWS | 19 MAY 2026 ಚಿತ್ರದುರ್ಗ: ಚಿತ್ರದುರ್ಗ ನಗರಸಭೆ ವ್ಯಾಪ್ತಿಯಲ್ಲಿ ಸ್ವಚ್ಛತೆ ಮತ್ತು ಘನತ್ಯಾಜ್ಯ ನಿರ್ವಹಣೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಚಿತ್ರದುರ್ಗ ನಗರಸಭೆ ಮಹತ್ವದ ನಿರ್ಧಾರ ಕೈಗೊಂಡಿದೆ. ಇದನ್ನೂ ಓದಿ: ಸ್ನಾತಕೋತ್ತರ, ಪಿಎಚ್.ಡಿ ಕೋರ್ಸ್‍ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ ಕೇಂದ್ರ ಸರ್ಕಾರದ ‘ಘನತ್ಯಾಜ್ಯ ವಸ್ತುಗಳ (ವ್ಯವಸ್ಥಾಪನೆ ಮತ್ತು ನಿರ್ವಹಣೆ) ನಿಯಮಗಳು-2026ರ ಅನ್ವಯ ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ ನಗರದ ಎಲ್ಲಾ ಸಾರ್ವಜನಿಕರು, ಮನೆಗಳು ಹಾಗೂ ವ್ಯಾಪಾರೋದ್ಯಮಿಗಳು ತಮ್ಮಲ್ಲಿ ಉತ್ಪತ್ತಿಯಾಗುವ ಕಸವನ್ನು ಕಡ್ಡಾಯವಾಗಿ ನಾಲ್ಕು ವಿಭಾಗಗಳಾಗಿ ವಿಂಗಡಿಸಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    Next Article
    ಸ್ನಾತಕೋತ್ತರ, ಪಿಎಚ್.ಡಿ ಕೋರ್ಸ್‍ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment