Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬೆಳಗಾವಿ ಕರ್ನಾಟಕದ ಭಾಗವೇ, ಪ್ರತ್ಯೇಕ ನಿರ್ಣಯದ ಅಗತ್ಯವೇನು?: ಎನ್. ರವಿಕುಮಾರ್ ಪ್ರಶ್ನೆ

    Source: HOSADIGANTHA

    20 May 2026, 06:01 AM
    1 day ago

    ಹೊಸದಿಗಂತ ವರದಿ, ಬೆಳಗಾವಿ: ಬೆಳಗಾವಿ ಈಗಾಗಲೇ ಕರ್ನಾಟಕದ ಭಾಗವಾಗಿದೆ. ಮುಂದೆಯೂ ಕರ್ನಾಟಕದಲ್ಲೇ ಉಳಿಯಲಿದೆ. ಅದಕ್ಕಾಗಿ ಪ್ರತ್ಯೇಕ ನಿರ್ಣಯ ಅಂಗೀಕರಿಸುವ ಅಗತ್ಯವೇನು? ಅಗತ್ಯವಿದ್ದರೆ ಮಾತ್ರ ನಿರ್ಣಯ ಅಂಗೀಕರಿಸಲಾಗುವುದು” ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷದ ಮುಖ್ಯ ಸಚೇತಕರಾದ ಎನ್. ರವಿಕುಮಾರ್ ಹೇಳಿದ್ದಾರೆ. ಅವರ ಈ ಹೇಳಿಕೆ ಬೆಳಗಾವಿ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಆಡಳಿತಾರೂಢ ಬಿಜೆಪಿ ವತಿಯಿಂದ “ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ” ಎಂಬ ಒಂದು ಸಾಲಿನ ನಿರ್ಣಯ ಅಂಗೀಕರಿಸಬೇಕು ಎಂದು ವಿವಿಧ ಕನ್ನಡಪರ […] The post ಬೆಳಗಾವಿ ಕರ್ನಾಟಕದ ಭಾಗವೇ, ಪ್ರತ್ಯೇಕ ನಿರ್ಣಯದ ಅಗತ್ಯವೇನು?: ಎನ್. ರವಿಕುಮಾರ್ ಪ್ರಶ್ನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಹುಟ್ಟಿನಿಂದಲೇ ಬದುಕಿನ ಸಂಕಷ್ಟ ಎದುರಿಸುತ್ತಿರುವ ಎಂಡೋ ಸಂತ್ರಸ್ತೆಗೆ ತನ್ನ ಬರ್ತ್ ಡೇ ಗಿಫ್ಟ್ ನೀಡಿದ ಬಾಲಕ!
    Next Article
    23 ಕೋಟಿ ಹಣ ವಂಚನೆ ಆರೋಪ: ಕೊಳಗೇರಿ ಅಭಿವೃದ್ಧಿ ಮಂಡಳಿ ಕಚೇರಿ, ಅಧಿಕಾರಿಗಳ ಮನೆಗೆ ಲೋಕಾ ದಾಳಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment