Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಜ್ಯದ ಹಲವೆಡೆ ವರುಣಾರ್ಭಟ: ಬಳ್ಳಾರಿ, ವಿಜಯಪುರ, ರಾಯಚೂರಿನಲ್ಲಿ ಧಾರಾಕಾರ ಮಳೆ

    Source: Guaranteenws

    20 May 2026, 03:19 AM
    1 day ago

    ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೋಮವಾರ ಸಂಜೆ ವರುಣನ ಆರ್ಭಟ ಜೋರಾಗಿದ್ದು, ಬಳ್ಳಾರಿ, ವಿಜಯಪುರ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿದು ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವು ದಿನಗಳಿಂದ ಉರಿ ಬಿಸಿಲಿನಿಂದ ಬಳಲಿದ ಜನರಿಗೆ ಮಳೆ ತಂಪೆರೆದಿದೆ. ಕೆಲವೆಡೆ ಗಾಳಿ-ಮಳೆಯಿಂದ ಅವಾಂತರಗಳೂ ಸೃಷ್ಟಿಯಾಗಿವೆ. ಗಣಿ ಜಿಲ್ಲೆ ಎಂದೇ ಪ್ರಸಿದ್ಧಿಯಾದ ಬಳ್ಳಾರಿಯಲ್ಲಿ ವರ್ಷದ ಮೊದಲ ಭಾರೀ ಮಳೆ ಸುರಿದಿದ್ದು, ಜನರಲ್ಲಿ ಸಂತಸ ಮನೆ ಮಾಡಿದೆ.. ಜಿಲ್ಲೆಯಾದ್ಯಂತ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಿದ್ದು, ಕಳೆದ ಒಂದು ಗಂಟೆಗೂ ಹೆಚ್ಚು ಕಾಲ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಪಂಜಾಬಿ ಗಾಯಕಿ ಇಂದರ್ ಕೌರ್ ಅಪಹರಿಸಿ ಬರ್ಬರ ಹ*ತ್ಯೆ
    Next Article
    ಕ್ಷುಲ್ಲಕ ಕಾರಣಕ್ಕೆ ಸಹೋದರರ ಮಧ್ಯೆ ಜಗಳ: ಅಣ್ಣನನ್ನೇ ಕೊಂದ ತಮ್ಮ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment