Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪತ್ನಿಯ ಸಮಯಪ್ರಜ್ಞೆ, ಪೊಲೀಸರ ನೆರವು: ನೇಣಿಗೆ ಶರಣಾಗುತ್ತಿದ್ದ ವ್ಯಕ್ತಿಯ ಪ್ರಾಣ ರಕ್ಷಣೆ

    Source: HOSADIGANTHA

    20 May 2026, 11:18 AM
    16 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್: ಸಾರ್ವಜನಿಕರ ಆಪತ್ಬಾಂಧವನಾಗಿ ಕೆಲಸ ಮಾಡುತ್ತಿರುವ ನಮ್ಮ ಖಾಕಿ ಪಡೆ ಮತ್ತೊಮ್ಮೆ ಮಾನವೀಯತೆ ಮೆರೆದಿದೆ. ಕೌಟುಂಬಿಕ ಕಲಹದಿಂದ ಬೇಸತ್ತು ನಾಗರಭಾವಿಯ ಮನೆಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯ ಹೊಯ್ಸಳ ಸಿಬ್ಬಂದಿ ಕೊನೆ ಕ್ಷಣದಲ್ಲಿ ರಕ್ಷಿಸಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಾಗರಭಾವಿಯಲ್ಲಿ ವಾಸಿಸುವ ಮಹಿಳೆಯೊಬ್ಬರು ಸೋಮವಾರ ಸಂಜೆ 5.30 ಕ್ಕೆ ‘ನಮ್ಮ 112’ ಗೆ ಕರೆ ಮಾಡಿ, ದಂಪತಿ ನಡುವಿನ ಕೌಟುಂಬಿಕ ಕಲಹದಿಂದ ಬೇಸತ್ತ ತನ್ನ ಪತಿ […] The post ಪತ್ನಿಯ ಸಮಯಪ್ರಜ್ಞೆ, ಪೊಲೀಸರ ನೆರವು: ನೇಣಿಗೆ ಶರಣಾಗುತ್ತಿದ್ದ ವ್ಯಕ್ತಿಯ ಪ್ರಾಣ ರಕ್ಷಣೆ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಡ್ರಗ್ ಜಾಲಕ್ಕೆ ಬೆಚ್ಚಿದ ಬೆಂಗಳೂರು: 35 ಕೋಟಿ ರೂ ಮೌಲ್ಯದ MDMA ವಶ, ಎಂಟು ಜನ ಅರೆಸ್ಟ್
    Next Article
    ಮುಂಬೈ ಇಂಡಿಯನ್ಸ್‌ಗೆ ಡಬಲ್ ಶಾಕ್! ಇಬ್ಬರು ಸ್ಟಾರ್ ಆಟಗಾರರು IPLನಿಂದ ಔಟ್

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment