Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಲಂಚಕೋರರ ವಿಡಿಯೋ ಸಾಕ್ಷ್ಯ ನೀಡಿದ್ರೆ ಭರ್ಜರಿ ಬಹುಮಾನ: ಸಿಎಂ ವಿಜಯ್‌

    Source: Guaranteenws

    20 May 2026, 01:03 PM
    17 hours ago

    ಚೆನ್ನೈ: ತಮಿಳುನಾಡಿನ ಸರ್ಕಾರಿ ಇಲಾಖೆಗಳಲ್ಲಿ ತಲೆದೂರಿರುವ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಮುಖ್ಯಮಂತ್ರಿ ದಳಪತಿ ವಿಜಯ್ ಅವರು ಮಹತ್ವದ ಹೆಜ್ಜೆಯನ್ನಿಟ್ಟಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಲಂಚ ಕೇಳುವ ಅಧಿಕಾರಿಗಳ ವಿರುದ್ಧ ವಿಡಿಯೋ ಸಾಕ್ಷ್ಯ ಸಲ್ಲಿಸುವ ಸಾರ್ವಜನಿಕರಿಗೆ 1 ಲಕ್ಷ ರೂಪಾಯಿ ನಗದು ಬಹುಮಾನ ನೀಡುವ ಕ್ರಾಂತಿಕಾರಿ ಯೋಜನೆಯನ್ನು ಸರ್ಕಾರ ಪ್ರಸ್ತಾವನೆ ಸಿದ್ಧಪಡಿಸಿದೆ ತಮಿಳುನಾಡಿನಲ್ಲಿ ಭ್ರಷ್ಟಾಚಾರ ಕುರಿತು ಸಾರ್ವಜನಿಕರಿಂದ ಸತತವಾಗಿ ದೂರುಗಳು ಬರುತ್ತಿವೆ. ಈ ಸಾಮಾಜಿಕ ಪಿಡುಗನ್ನು ಸಂಪೂರ್ಣವಾಗಿ ಕಿತ್ತೊಗೆಯಲು ಪಣತೊಟ್ಟಿರುವ ಸಿಎಂ ವಿಜಯ್, ಜನರೇ ಭ್ರಷ್ಟರ ವಿರುದ್ಧ ಸಾಕ್ಷಿಯಾಗಬೇಕು ಎಂಬ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ದಾವಣಗೆರೆ: ವರುಣನ ಆರ್ಭಟಕ್ಕೆ ಕಂಗಾಲಾದ ಅನ್ನದಾತ; ನೆಲಕಚ್ಚಿದ ಪಪ್ಪಾಯಿ, ಅಡಿಕೆ ಬೆಳೆ
    Next Article
    ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದಿದ್ದ ಸುಪ್ರೀಂ ಕೋರ್ಟ್ ಜಡ್ಜ್‌: ಟ್ರೆಂಡ್ ಸೃಷ್ಟಿಸಿದ ಕಾಕ್ರೋಚ್ ಜನತಾ ಪಾರ್ಟಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment