Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬಹುಕೋಟಿ ವಂಚನೆಯ ಪ್ರಕರಣ: ಆರೋಪಿ ಶಿವಾನಂದ್ ಬೆಳಗಾವಿಯಿಂದ ಬೆಂಗಳೂರಿಗೆ ಶಿಫ್ಟ್

    Source: HOSADIGANTHA

    20 May 2026, 03:10 PM
    16 hours ago

    ಹೊಸ ದಿಗಂತ ವರದಿ, ಬೆಳಗಾವಿ : ಬಹುಕೋಟಿ ವಂಚನೆಯ ಆರೋಪಿ ಶಿವಾನಂದ ನಿಲಣ್ಣವರನ್ನು ಹತ್ತು ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ ಕೋರ್ಟ್ ಮಂಗಳವಾರ ಮಹತ್ವದ ಆದೇಶ ಹೊರಡಿಸಿತ್ತು. ಈ ಬೆನ್ನಲ್ಲೇ ಬೆಳಗಾವಿಯಿಂದ ಬೆಂಗಳೂರಿಗೆ ಸ್ಥಳಾಂತರ ಮಾಡಲಾಗಿದೆ. ಮಾಳಮಾರುತಿ ಪೊಲೀಸ್ ಠಾಣೆಯಲ್ಲಿದ್ದ ಆರೋಪಿ ಶಿವಾನಂದ ನೀಲಣ್ಣವರ್‌ನನ್ನು ಸಿಐಡಿ ಅಧಿಕಾರಿಗಳ ತಂಡ ಬಿಗಿ ಭದ್ರತೆಯಲ್ಲಿ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಮುಂದಿನ ತನಿಖೆಗಾಗಿ ಸ್ಥಳಾಂತರ ಬೆಳಗಾವಿಯಲ್ಲಿನ ಪ್ರಾಥಮಿಕ ಹಂತದ ವಿಚಾರಣೆ ಮತ್ತು ತನಿಖೆ ಪೂರ್ಣಗೊಂಡಿದ್ದು, ಹೀಗಾಗಿ ಅಧಿಕಾರಿಗಳು ಮುಂದಿನ ತನಿಖೆಗಾಗಿ […] The post ಬಹುಕೋಟಿ ವಂಚನೆಯ ಪ್ರಕರಣ: ಆರೋಪಿ ಶಿವಾನಂದ್ ಬೆಳಗಾವಿಯಿಂದ ಬೆಂಗಳೂರಿಗೆ ಶಿಫ್ಟ್ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಹೆಚ್ ಡಿಕೆ ಪಂಥಾಹ್ವಾನಕ್ಕೆ ನಾನು ಸಿದ್ಧ- ಡಿಸಿಎಂ ಡಿಕೆ ಶಿವಕುಮಾರ್ ಸವಾಲು
    Next Article
    ಮೊಹಮ್ಮದ್ ಶಮಿಗೆ ಬಿಗ್ ರಿಲೀಫ್: ಪತ್ನಿ ಮಾಡಿದ ಆರೋಪದಿಂದ ಮುಕ್ತನಾದ ಟೀಮ್ ಇಂಡಿಯಾ ವೇಗಿ!

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment