Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬಾಲ್ಯವಿವಾಹ ಕಂಡು ಬಂದರೆ ನಿರ್ದಾಕ್ಷಿಣ್ಯ ಕಾನೂನು ಕ್ರಮ | ಜಿಲ್ಲಾಧಿಕಾರಿ ವೆಂಕಟೇಶ್ 

    Source: Chitradurga news

    22 May 2026, 12:41 AM
    1 day ago

    CHITRADURGA NEWS | 21 MAY 2026 ಚಿತ್ರದುರ್ಗ: ಜಿಲ್ಲೆಯಲ್ಲಿ ಬಾಲ್ಯವಿವಾಹ ಪ್ರಕರಣಗಳು ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಮದುವೆ ಮಾಡಿಸಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮೇ.21 | ಹತ್ತಿ ರೇಟ್ ಎಷ್ಟಿದೆ? ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಜಿಲ್ಲಾಮಟ್ಟದ ಸಮನ್ವಯ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಾನಸಿಕ ಆರೋಗ್ಯದಂತಹ ಕಾರ್ಯಕ್ರಮಗಳು ಯುವಜನತೆಗೆ ಅಗತ್ಯ: ಡಾ. ಪಿ.ವಿ ಭಂಡಾರಿ
    Next Article
    ಚಿತ್ರದುರ್ಗ ನಗರದಲ್ಲಿ ನಾಳೆ ವಿದ್ಯುತ್ ವ್ಯತ್ಯಯ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment