Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗುಡ್ಡದರಂಗವ್ವನಹಳ್ಳಿ ಸ್ನಾತಕೋತ್ತರ ಕೇಂದ್ರದ ವಿಶೇಷಾಧಿಕಾರಿಯಾಗಿ ಡಾ.ರಾಜೇಂದ್ರ ಪ್ರಸಾದ್ ಅಧಿಕಾರ ಸ್ವೀಕಾರ 

    Source: Chitradurga news

    22 May 2026, 12:42 AM
    1 day ago

    CHITRADURGA NEWS | 21 MAY 2026 ಚಿತ್ರದುರ್ಗ: ದಾವಣಗೆರೆ ವಿಶ್ವವಿದ್ಯಾನಿಲಯ ಗುಡ್ಡದರಂಗವ್ವನಹಳ್ಳಿ ಸ್ನಾತಕೋತ್ತರ ಕೇಂದ್ರದ ವಿಶೇಷಾಧಿಕಾರಿಯಾಗಿ ಡಾ.ರಾಜೇಂದ್ರಪ್ರಸಾದ್ ಎಸ್. ನೂತನವಾಗಿ ಅಧಿಕಾರ ಸ್ವೀಕರಿಸಿದರು. ಇದನ್ನೂ ಓದಿ: ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌ ನಿಕಟ ಪೂರ್ವ ನಿರ್ದೇಶಕರಾದ ಡಾ.ಸತ್ಯನಾರಾಯಣ ಅಧಿಕಾರ ಹಸ್ತಾಂತರಿಸಿದರು. ವಿಶ್ವವಿದ್ಯಾನಿಲಯದ ಕುಲ ಸಚಿವರಾದ ಶಬ್ಬೀರ್‍ಬಾಶ ಗಂಟಿ ಹಾಜರಿದ್ದರು. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಾರುಕಟ್ಟೆ ಧಾರಣೆ | ಮೇ.21 | ಹತ್ತಿ ರೇಟ್ ಎಷ್ಟಿದೆ?
    Next Article
    ನಗರಸಭೆ ನಿರ್ಲಕ್ಷ | ತುಂಬಿ ಹರಿಯುತ್ತಿರುವ UGD ಚೇಂಬರ್ 

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment