Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಿವಾದಿತ ಮಂಡ್ಯ ಜಿಲ್ಲಾ ಕುರುಬರ ಸಂಘಕ್ಕೆ ಆಡಳಿತಾಧಿಕಾರಿ ನೇಮಕ

    Source: Nudikarnataka

    27 May 2026, 09:02 AM
    2 weeks ago

    ಮಂಡ್ಯ: ವಿವಾದದ ಗೂಡಾಗಿರುವ ಮಂಡ್ಯ ಜಿಲ್ಲಾ ಕುರುಬರ ಸಂಘಕ್ಕೆ ಮುಂದಿನ ಆರು ತಿಂಗಳವರೆಗೆ ಆಡಳಿತಾಧಿಕಾರಿ ನೇಮಿಸಿ ರಾಜ್ಯಸರ್ಕಾರ ಆದೇಶ ಹೊರಡಿಸಿದೆ. ಆ ಮೂಲಕ ಆಡಳಿತ ಮಂಡಳಿ ಅವಧಿ ಮುಗಿದರೂ ಚುನಾವಣೆ ನಡೆಸದೆ ಅಕ್ರಮವಾಗಿ ಅಧಿಕಾರದಲ್ಲಿ ಮುಂದುವರೆಯುತ್ತಿದ್ದಾರೆ ಎಂಬ ಆರೋಪ ಹೊತ್ತಿರುವ ಎಂ.ಸುರೇಶ್ ಧೋರಣೆಗೆ ಸರ್ಕಾರವೇ ಬ್ರೇಕ್ ಹಾಕಿದೆ. ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ ೧೯೬೦ರ ಕಲಂ ೨೭-ಎ ರನ್ವಯ ಜಿಲ್ಲಾ ಕುರುಬರ ಸಂಘಕ್ಕೆ ಮಂಡ್ಯ ಉಪ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರನ್ನು ಆಡಳಿತಾಧಿಕಾರಿಯನ್ನಾಗಿ ಆದೇಶ ಹೊರಡಿಸಿದ […] The post ವಿವಾದಿತ ಮಂಡ್ಯ ಜಿಲ್ಲಾ ಕುರುಬರ ಸಂಘಕ್ಕೆ ಆಡಳಿತಾಧಿಕಾರಿ ನೇಮಕ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ದೇಹದಲ್ಲಿ ಹಾರ್ಮೋನುಗಳು ಅಸಮತೋಲನಗೊಂಡಾಗ ಈ ಲಕ್ಷಣಗಳು ಕಂಡುಬರುತ್ತವೆಯಂತೆ
    Next Article
    ಬಿಜೆಪಿಯನ್ನು ಹಿಂದಿಕ್ಕಿದ ‘ಕಾಕ್ರೋಚ್ ಜನತಾ ಪಾರ್ಟಿ’ : ಸಿಜೆಪಿ ಜನಪ್ರಿಯತೆಗೆ ಬೆಚ್ಚಿಬಿದ್ದ ಕೇಂದ್ರ ಸರ್ಕಾರದಿಂದ ‘ಎಕ್ಸ್’ ಖಾತೆ ಮೇಲೆ ನಿರ್ಬಂಧ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment