Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನೀಟ್ ಪರೀಕ್ಷೆ ರದ್ದುಗೊಳಿಸಿ ಸಿಇಟಿಗೆ ಅವಕಾಶ ಕೊಡಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಆಗ್ರಹ

    Source: HOSADIGANTHA

    22 May 2026, 12:43 AM
    1 day ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ನೀಟ್ ಪರೀಕ್ಷೆ ಅಕ್ರಮವನ್ನು ಖಂಡಿಸಿ ಯುವ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜಧಾನಿಯ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಧರಣಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವೈದ್ಯಕೀಯ ಶಿಕ್ಷಣದ ಆಕಾಂಕ್ಷಿಗಳಿಗೆ ಈ ಹಿಂದೆ ಇದ್ದಂತೆ ರಾಜ್ಯ ಮಟ್ಟದಲ್ಲೇ ಸಿಇಟಿ ಪರೀಕ್ಷೆ ನಡೆಸಲು ಸ್ವತಂತ್ರ ಅವಕಾಶ ನೀಡಬೇಕು ಎಂದು ಕೇಂದ್ರಕ್ಕೆ ಆಗ್ರಹಿಸಿದರು. ಕೇಂದ್ರದ ಸದ್ಯದ ಆಡಳಿತದಲ್ಲಿ ಒಕ್ಕೂಟ ವ್ಯವಸ್ಥೆಯ ಆಶಯಗಳು […] The post ನೀಟ್ ಪರೀಕ್ಷೆ ರದ್ದುಗೊಳಿಸಿ ಸಿಇಟಿಗೆ ಅವಕಾಶ ಕೊಡಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಆಗ್ರಹ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    UPSC CURRENT AFFAIRS 21 MAY 2026
    Next Article
    SHOCKING | ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಲ್ಯಾಂಡಿಂಗ್ ವೇಳೆ ರನ್‌ವೇಗೆ ಅಪ್ಪಳಿಸಿದ ವಿಮಾನ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment