Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬೆಂಗಳೂರು ಕೈಗಾರಿಕೆಗಳಿಗೆ ಕಾವೇರಿ ನೀರು: ಕೊಳ್ಳೇಗಾಲದ ಕೆರೆಗಳ ಅಭಿವೃದ್ಧಿಗೆ ಸರ್ಕಾರದ ಮಾಸ್ಟರ್ ಪ್ಲ್ಯಾನ್

    Source: HOSADIGANTHA

    22 May 2026, 12:42 AM
    1 day ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್: ಬೆಂಗಳೂರಿನ ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಕಾವೇರಿ ನೀರನ್ನು ಪೂರೈಸಲು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಅಗರ ಮತ್ತು ಮದ್ದೂರು ಕೆರೆಗಳ ಸಂಗ್ರಹ ಸಾಮರ್ಥ್ಯವನ್ನು ಹೆಚ್ಚಿಸುವ ಯೋಜನೆಯನ್ನು ರಾಜ್ಯ ಸರ್ಕಾರ ಸಿದ್ಧಪಡಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಬುಧವಾರ ತಿಳಿಸಿದ್ದಾರೆ. ಈ ಯೋಜನೆಯಿಂದ ಕೇವಲ ಕೈಗಾರಿಕೆಗಳಷ್ಟೇ ಅಲ್ಲದೆ, ಪ್ರಸ್ತುತ ವರ್ಷಕ್ಕೆ ಒಂದು ಬೆಳೆ ಬೆಳೆಯುತ್ತಿರುವ ಸ್ಥಳೀಯ ರೈತರು ವರ್ಷಕ್ಕೆ ಎರಡು ಬೆಳೆಗಳನ್ನು ಬೆಳೆಯಲು ನೀರಾವರಿ ಸೌಲಭ್ಯ ಸಿಗಲಿದ್ದು, ಇದು […] The post ಬೆಂಗಳೂರು ಕೈಗಾರಿಕೆಗಳಿಗೆ ಕಾವೇರಿ ನೀರು: ಕೊಳ್ಳೇಗಾಲದ ಕೆರೆಗಳ ಅಭಿವೃದ್ಧಿಗೆ ಸರ್ಕಾರದ ಮಾಸ್ಟರ್ ಪ್ಲ್ಯಾನ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: ರಿಸಲ್ಟ್ ಹೀಗೆ ಚೆಕ್ ಮಾಡಿ!
    Next Article
    Sweden joins India’s Shukrayaan Mission

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment