Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬಲಮುರಿ ಪ್ರವಾಸಿ ತಾಣದಲ್ಲಿ ದುರಂತ: ಕಾವೇರಿ ನದಿಯಲ್ಲಿ ಮುಳುಗಿ ಯುವಕರಿಬ್ಬರು ಸಾವು

    Source: HOSADIGANTHA

    22 May 2026, 12:44 AM
    1 day ago

    ಹೊಸ ದಿಗಂತ ವರದಿ, ಶ್ರೀರಂಗಪಟ್ಟಣ : ತಾಲೂಕಿನ ಪ್ರಸಿದ್ದ ಪ್ರವಾಸಿ ತಾಣ ಬಲಮುರಿ ಕಾವೇರಿ ನದಿಯಲ್ಲಿ ಯುವಕರಿಬ್ಬರು ಮುಳುಗಿ ಸಾವನ್ನಪ್ಪರುವ ಘಟನೆ ಸಂಜೆ ನಡೆದಿದೆ. ಮೈಸೂರು ನಗರದ ಬೆಳಗೊಳ ಕೈಗಾರಿಕಾ ಪ್ರದೇಶದಲ್ಲಿರುವ ಕೇನ್ಸ್‌ ಟೆಕ್ನಾಲಜಿ ಯಲ್ಲಿ ಕೆಲಸ ಮಾಡುತ್ತಿದ್ದ ಚಾಮರಾಜ ನಗರ ಜಿಲ್ಲೆಯ ಸಂತೆಮರಳಿ ಬಳಿಯ ತಮರವಾಡಿ ಗ್ರಾಮದ ಮೊಹನ್ ಕುಮಾರ್ (21) ಹಾಗೂ ಮೈಸೂರು ಜಯಪುರ ಬಳಿಯ ಕೆಳಹಳ್ಳಿ ಗ್ರಾಮ ರವಿಚಂದ್ರ (21) ಸಾವನಪ್ಪಿದ ಯುವಕರು ಎಂದು ತಿಳಿದು ಬಂದಿದೆ. ಈ ಇಬ್ಬರು ಐ.ಟಿ.ಐ ಮುಗಿಸಿ […] The post ಬಲಮುರಿ ಪ್ರವಾಸಿ ತಾಣದಲ್ಲಿ ದುರಂತ: ಕಾವೇರಿ ನದಿಯಲ್ಲಿ ಮುಳುಗಿ ಯುವಕರಿಬ್ಬರು ಸಾವು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ
    Next Article
    ಹಿರಿಯೂರು ಕ್ಷೇತ್ರದ ಉಪಚುನಾವಣೆ ಮೇಲೆ ಕಣ್ಣು: ಬಿಜೆಪಿ ಸೇರಿದ ಪ್ರಬಲ ನಾಯಕ ರಾಜಣ್ಣ!

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment