Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹಿರಿಯೂರು ಕ್ಷೇತ್ರದ ಉಪಚುನಾವಣೆ ಮೇಲೆ ಕಣ್ಣು: ಬಿಜೆಪಿ ಸೇರಿದ ಪ್ರಬಲ ನಾಯಕ ರಾಜಣ್ಣ!

    Source: HOSADIGANTHA

    22 May 2026, 12:41 AM
    1 day ago

    ಹೊಸ ದಿಗಂತ ಡಿಜಿಟಲ್ ಡೆಸ್ಕ್: ಹಿರಿಯೂರು ವಿಧಾನಸಭಾ ಕ್ಷೇತ್ರದ ಶಾಸಕ, ಸಚಿವ ಡಿ. ಸುಧಾಕರ್ ಅವರ ಅಕಾಲಿಕ ನಿಧನದಿಂದಾಗಿ ತೆರೆವಾದ ಸ್ಥಾನಕ್ಕೆ ಉಪಚುನಾವಣೆ ಎದುರಾಗಿದೆ. ರಾಜಕೀಯ ಚಟುವಟಿಕೆಬಿರುಸುಗೊಂಡಿದೆ. ಅತ್ತ ಜೆಡಿಎಸ್​​ನಿಂದ ಅಭ್ಯರ್ಥಿ ಕಣಕ್ಕಿಳಿಸಲು ಕಸರತ್ತು ನಡೆದಿದ್ದು, ಮತ್ತೊಂದೆಡೆ ಬಿಜೆಪಿಯು ಪ್ರಬಲ ಅಭ್ಯರ್ಥಿ ಕಣಕ್ಕಿಳಿಸಲು ಪ್ಲಾನ್ ಮಾಡಿಕೊಂಡಿದೆ. ಬಿಜೆಪಿಗೆ ರಾಜಣ್ಣ ಬಲ ಹಿರಿಯೂರಿನಲ್ಲಿ ಕಾಡು ಗೊಲ್ಲ ಸಮುದಾಯ ಹೆಚ್ಚಿದ್ದು, ಹೀಗಾಗಿ ಈ ಸಮುದಾಯ ಅಭ್ಯರ್ಥಿ ಕಣಕ್ಕಿಳಿಸಲು ಬಿಜೆಪಿ ಸಿದ್ದತೆ ನಡೆಸುತ್ತಿದೆ. ಇದಕ್ಕೆ ಪೂರಕ ಎಂಬಂತೆರಾಜ್ಯ ಕಾಡುಗೊಲ್ಲರ ಸಂಘದ ಅಧ್ಯಕ್ಷರಾದ […] The post ಹಿರಿಯೂರು ಕ್ಷೇತ್ರದ ಉಪಚುನಾವಣೆ ಮೇಲೆ ಕಣ್ಣು: ಬಿಜೆಪಿ ಸೇರಿದ ಪ್ರಬಲ ನಾಯಕ ರಾಜಣ್ಣ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬಲಮುರಿ ಪ್ರವಾಸಿ ತಾಣದಲ್ಲಿ ದುರಂತ: ಕಾವೇರಿ ನದಿಯಲ್ಲಿ ಮುಳುಗಿ ಯುವಕರಿಬ್ಬರು ಸಾವು
    Next Article
    ಬೆಂಗಳೂರಿನಲ್ಲಿ ವರುಣನ ಆರ್ಭಟ: ನಮ್ಮ ಮೆಟ್ರೋ ಸೇವೆಯಲ್ಲೂ ವ್ಯತ್ಯಯ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment