Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪ್ರಾಮಾಣಿಕ, ಕಾನೂನು ಬದ್ದವಾಗಿ ಕಾರ್ಯನಿರ್ವಹಿಸಿ : ಉಪಲೋಕಾಯುಕ್ತ ಬಿ.ವೀರಪ್ಪ ಸೂಚನೆ

    Source: Nudikarnataka

    22 May 2026, 08:28 AM
    17 hours ago

    ಮಂಡ್ಯ : ಅಧಿಕಾರಿಗಳು ಸಮಾಜದ ಒಳಿತಿಗಾಗಿ ನ್ಯಾಯದ ಪರವಾಗಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಾಹಿಸಬೇಕು ಸರ್ಕಾರಿ ಕಚೇರಿಗಳಲ್ಲಿನ ಭ್ರಷ್ಟಾಚಾರ ಹಾಗೂ ಅಕ್ರಮ ವಿರುದ್ಧ ಕ್ರಮ ವಹಿಸಬೇಕು ಮತ್ತು ಜನಸಾಮಾನ್ಯರಿಗೆ ತೊಂದರೆಯಾಗುವ ನೀತಿಗಳ ವಿರುದ್ಧ ಅಧಿಕಾರಿಗಳ ಮೇಲೆ ಕ್ರಮ ವಹಿಸಬೇಕು. ಅಧಿಕಾರಿಗಳು ಕಾನೂನು ಬದ್ದವಾಗಿ ಹಾಗೂ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ. ವೀರಪ್ಪ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಇಂದು ಅಂಬೇಡ್ಕರ್ ಭವನದಲ್ಲಿ ಮಂಡ್ಯ ತಾಲ್ಲೂಕಿನ ಬಾಕಿ ಇರುವ ಪ್ರಕರಣಗಳ ವಿಚಾರಣೆ ಮತ್ತು ವಿಲೇವಾರಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಲೋಕಾಯುಕ್ತ […] The post ಪ್ರಾಮಾಣಿಕ, ಕಾನೂನು ಬದ್ದವಾಗಿ ಕಾರ್ಯನಿರ್ವಹಿಸಿ : ಉಪಲೋಕಾಯುಕ್ತ ಬಿ.ವೀರಪ್ಪ ಸೂಚನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಜಿಲ್ಲೆಯಲ್ಲಿ ಮತ್ತೆ ಮಳೆ | ನಸುಕಿನಿಂದಲೇ ಹದವಾಗಿ ಸುರಿದ ಮಳೆರಾಯ | ರೈತರ ಮೊಗದಲ್ಲಿ ಸಂತಸ
    Next Article
    “ಕಾಲ್ನಡಿಗೆಯ ಸಂದರ್ಭದ ಒಂದು ನೆನಪು………..

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment