Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್ ಮೂಲಕ ಸಂಚು: ಡಿ.ಕೆ ಶಿವಕುಮಾರ್ ಆಕ್ರೋಶ

    Source: Guaranteenws

    22 May 2026, 01:28 PM
    12 hours ago

    ಬೆಂಗಳೂರು, ಮೇ 22: “ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. “ಶಾಸಕರು, ಬಿಎಲ್ಎಗಳಿಗೆ ಎಸ್ ಐಆರ್ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ. ಆದ ಕಾರಣಕ್ಕೆ ಸಭೆ ಕರೆಯಲಾಗುತ್ತಿದೆ. ಏಕೆಂದರೆ ಈಗಾಗಲೇ ದಿನಾಂಕ ಘೋಷಣೆಯಾಗಿದೆ. ಆದ ಕಾರಣಕ್ಕೆ ನಾವು ಜಾಗೃತಿಗೆ ಮುಂದಾಗಿದ್ದೇವೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    Free Photography Training: ಫೋಟೋಗ್ರಫಿ ಕಲಿಯುವ ಕನಸೇ? ನಿಮಗಾಗಿ ಇಲ್ಲಿದೆ ಸಂಪೂರ್ಣ ಉಚಿತ ತರಬೇತಿ!
    Next Article
    ಗೃಹಲಕ್ಷ್ಮಿ ಬಾಕಿ ಹಣ: ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್​​ನಿಂದ ಮಹತ್ವದ ಆದೇಶ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment