Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸುರಪುರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಅಪಘಾತ: ಪ್ರಯಾಣಿಕರಿಗೆ ಗಾಯ

    Source: HOSADIGANTHA

    22 May 2026, 05:01 PM
    14 hours ago

    ಹೊಸದಿಗಂತ ವರದಿ,ಯಾದಗಿರಿ: ಚಾಲಕನ ನಿಯಂತ್ರಣ ತಪ್ಪಿ ಬಸ್ ಒಂದು ಹೆದ್ದಾರಿಯಿಂದ ಪಕ್ಕಕ್ಕೆ ಇಳಿದು ಅಪಘಾತವಾಗಿ ಹಲವು ಗಾಯಗೊಂಡಿರುವ ಘಟನೆ ,ಜಿಲ್ಲೆಯ ಸುರಪುರ ತಾಲೂಕಿನ ದೇವಪುರ ಗ್ರಾಮದ ಬಳಿ ನಡೆದಿದೆ. 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ದಾವಣಗೆರೆಯಿಂದ ಕಲಬುರ್ಗಿ ಕಡೆಗೆ ಹೊರಟಿದ್ದ ಕಲ್ಬುರ್ಗಿಯ ಬಸ್ ಘಟಕ ಸಂಖ್ಯೆ ಮೂರರ ಬಸ್ ಚಾಲಕ ವೇಗವಾಗಿ ಚಲಾಯಿಸುತ್ತಿರುವಾಗ ನಿಯಂತ್ರಣ ತಪ್ಪಿ ಅಪಘಾತವಾಗಿದೆ ಎಂದು ತಿಳಿದು ಬಂದಿದೆ. ಬಸ್ನಲ್ಲಿ 30ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದರು. ಅನೇಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸುರಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ […] The post ಸುರಪುರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಅಪಘಾತ: ಪ್ರಯಾಣಿಕರಿಗೆ ಗಾಯ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಪರೀಕ್ಷೆ ಮುಗಿದ 10 ನಿಮಿಷದಲ್ಲೇ ಫಲಿತಾಂಶ ಪ್ರಕಟಿಸಿ ವಿಟಿಯು ಐತಿಹಾಸಿಕ ಸಾಧನೆ
    Next Article
    ದುಪ್ಪಟ್ಟು ಹಣದ ಆಮಿಷ: ಯಲ್ಲಾಪುರದ ನಿವಾಸಿಗೆ 12 ಲಕ್ಷ ರೂ. ವಂಚನೆ

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment