Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದುಬಾರೆಯಲ್ಲಿ ಮಹಿಳೆ, ಆನೆ ಸಾವು ಪ್ರಕರಣ: ಅರಣ್ಯಾಧಿಕಾರಿಗಳ ವಿರುದ್ಧ ಉಪ ಲೋಕಾಯುಕ್ತರಿಂದ ದೂರು ದಾಖಲು

    Source: HOSADIGANTHA

    22 May 2026, 01:59 PM
    18 hours ago

    ಹೊಸದಿಗಂತ ವರದಿ,ಮಡಿಕೇರಿ: ಕೊಡಗಿನ‌ ಪ್ರವಾಸಿ ತಾಣ, ದುಬಾರೆಯ ಸಾಕಾನೆ ಶಿಬಿರದಲ್ಲಿ ಎರಡು ಸಾಕಾನೆಗಳ ಕಾದಾಟದ ವೇಳೆ ಆಯ ತಪ್ಪಿ ಬಿದ್ದ ಆನೆಯ ಕೆಳಗೆ ಸಿಲುಕಿ ಮಹಿಳೆಯೊಬ್ಬರು ಸಾವಿಗೀಡಾದ ಹಾಗೂ ಮಾರ್ತಾಂಡ ಆನೆಯ ಸಾವು ಪ್ರಕರಣ ಸಂಬಂಧ ಉಪ ಲೋಕಾಯುಕ್ತ ಕೆ. ಎನ್. ಫಣೀಂದ್ರ ಅವರಿಂದ ಸ್ವಯಂ ಪ್ರೇರಿತ ದೂರು ದಾಖಲು ಮಾಡಿದ್ದಾರೆ. ವರದಿ ನೀಡಲು ಸೂಚನೆ ಅರಣ್ಯಾಧಿಕಾರಿಗಳ ಕರ್ತವ್ಯ ಲೋಪದ ಬಗ್ಗೆ ವಿವರಣೆ ಕೋರಿರುವ ಉಪ ಲೋಕಾಯುಕ್ತರು, ಸೋಮವಾರಪೇಟೆ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎ.ಎ. ಗೋಪಾಲ್ […] The post ದುಬಾರೆಯಲ್ಲಿ ಮಹಿಳೆ, ಆನೆ ಸಾವು ಪ್ರಕರಣ: ಅರಣ್ಯಾಧಿಕಾರಿಗಳ ವಿರುದ್ಧ ಉಪ ಲೋಕಾಯುಕ್ತರಿಂದ ದೂರು ದಾಖಲು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಇಂದು ಆಶ್ಲೇಷ ನಕ್ಷತ್ರದ ದಿನ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ 2500ಕ್ಕೂ ಅಧಿಕ ಆಶ್ಲೇಷ ಬಲಿ ಸೇವೆ
    Next Article
    ಶನಿವಾರದ ರಾಶಿ ಭವಿಷ್ಯ 23 ಮೇ 2026

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment