Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ತಂದಿದ್ದೇವೆ: ಟೀಕಾಕಾರರಿಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

    Source: just kannada

    23 May 2026, 09:25 AM
    23 hours ago

    ಮೈಸೂರು,ಮೇ,23,2026 (www.justkannada.in): “ಒಬ್ಬ ಶಿಕ್ಷಣ ಸಚಿವನಾಗಿ ಸಾಹಿತಿ ದೇವನೂರು ಮಹದೇವ ಅವರ ಸಲಹೆ ಪಡೆಯಲು ಭೇಟಿ ಮಾಡಿದ್ದೇನೆ. ಶಿಕ್ಷಣ ವ್ಯವಸ್ಥೆಯಲ್ಲಿ ಹಲವು ಬದಲಾವಣೆಗಳನ್ನು ತಂದಿದ್ದೇವೆ. ಅದರ ಫಲವಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬಂದಿದೆ” ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ(Madhu Bangarappa) ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಅವರು, “ನನ್ನ ಮೇಲೆ ಸಾಕಷ್ಟು ಟೀಕೆ-ಟಿಪ್ಪಣಿಗಳು ಬಂದಿದ್ದವು. ಆದರೆ ನಾವು ಶಿಕ್ಷಣ ಇಲಾಖೆಯಲ್ಲಿ ಗಂಭೀರ ಸುಧಾರಣೆಗಳನ್ನು ಕೈಗೊಂಡಿದ್ದೇವೆ. ಶಿಕ್ಷಣ ವ್ಯವಸ್ಥೆ ಹಾಳಾಗಿತ್ತು, ಸಂಪೂರ್ಣ ವೆಬ್‌ಕಾಸ್ಟ್ ಆಗಿತ್ತು. ಅದನ್ನು ಸರಿಪಡಿಸುವ […] The post ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ತಂದಿದ್ದೇವೆ: ಟೀಕಾಕಾರರಿಗೆ ಸಚಿವ ಮಧು ಬಂಗಾರಪ್ಪ ತಿರುಗೇಟು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಕಾಂಗ್ರೆಸ್ ತನ್ನ ಮತಾಂಧ ತುಷ್ಠೀಕರಣದಿಂದ ಅಧೋಗತಿಗೆ ತಲುಪಿದೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
    Next Article
    ಬಿಜೆಪಿಯ ಅಡಿಯಾಳಾಗಿ ಚು.ಆಯೋಗ ಕೆಲಸ- ಸಚಿವ ಪ್ರಿಯಾಂಕ್ ಖರ್ಗೆ  ವಾಗ್ದಾಳಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment