Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಒಗ್ಗಟ್ಟಿನಲ್ಲಿ ಬಲವಿದೆ ಅನ್ನೋ ಮಾತು ಸುಳ್ಳಲ್ಲ! ಊರವರೆಲ್ಲ ಸೇರಿ ಕಳ್ಳನನ್ನೇ ಹಿಡಿದುಬಿಟ್ರು

    Source: HOSADIGANTHA

    23 May 2026, 09:29 AM
    1 day ago

    ಹೊಸದಿಗಂತ ವರದಿ ತುಮಕೂರು : ಚಿಕ್ಕನಾಯಕನಹಳ್ಳಿ ತಾಲೂಕಿನ ಶೆಟ್ಟಿಕೆರೆ ಹೋಬಳಿಯ ಹಾಲುಗೊಣ ಗ್ರಾಮದಲ್ಲಿ ತಡರಾತ್ರಿ ಕಳ್ಳತನಕ್ಕೆ ಯತ್ನಿಸಿ ಕಳ್ಳನೋರ್ವ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ. ತಡರಾತ್ರಿ ಎರಡು ಗಂಟೆ ಸುಮಾರಿನಲ್ಲಿ ಅಪರಿಚಿತ ವ್ಯಕ್ತಿಗಳ ಗುಂಪು ಗ್ರಾಮದ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಪಂಚಾಕ್ಷರಿ ಹಾಗೂ ಪ್ರಕಾಶ್ ಎಂಬುವರ ಮನೆಗೆ ನುಗ್ಗಲು ಯತ್ನಿಸಿದ್ದು ಸ್ಥಳೀಯರು ಒಟ್ಟುಗೂಡಿ ಕಳ್ಳನನ್ನೇ ಸೆರೆಹಿಡಿದಿದ್ದಾರೆ. ಓರ್ವ ಮಾತ್ರ ಸಿಕ್ಕಿಬಿದ್ದಿದ್ದು ಉಳಿದವರು ಸ್ಥಳದಿಂದ ಪರಾರಿಯಾಗಿದ್ದಾರೆ. ನಂತರ 112 ಗೆ ಕರೆ ಮಾಡಿ ಕಳ್ಳನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು […] The post ಒಗ್ಗಟ್ಟಿನಲ್ಲಿ ಬಲವಿದೆ ಅನ್ನೋ ಮಾತು ಸುಳ್ಳಲ್ಲ! ಊರವರೆಲ್ಲ ಸೇರಿ ಕಳ್ಳನನ್ನೇ ಹಿಡಿದುಬಿಟ್ರು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    UPSC CURENT AFFAIRS 23 MAY 2026
    Next Article
    Ethiopia

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment