Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಶೈಕ್ಷಣಿಕ ಸೇವೆಗೆ ಸಂಘ ಸಂಸ್ಥೆಗಳ ಆದ್ಯತೆ ಶ್ಲಾಘನೀಯ: ಸಂಪತ್ ಕುಮಾರ್ ಶೆಟ್ಟಿ

    Source: nammaudupi

    23 May 2026, 05:30 PM
    16 hours ago

    ಕೋಟ, ಮೇ 23: ಸಂಘ ಸಂಸ್ಥೆಗಳು ಶೈಕ್ಷಣಿಕ ಕಾರ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿರುವುದು ಅತ್ಯಂತ ಪ್ರಶಂಸನೀಯ ಕಾರ್ಯ ಎಂದು ಉದ್ಯಮಿ ಸಂಪತ್ ಕುಮಾರ್ ಶೆಟ್ಟಿ ಹೇಳಿದರು. ಶುಕ್ರವಾರ ಮೂಡುಗಿಳಿಯಾರಿನಲ್ಲಿ ಗಿಳಿಯಾರು ಯುವಕ ಮಂಡಲ ಇದರ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸತತ ಹತ್ತು ವರ್ಷ ಸೇವೆ ಸಲ್ಲಿಸಿದ ಏಳು ಸೇವಾಧ್ಯಕ್ಷರಿಗೆ ಗೌರವಿಸಲಾಯಿತು. ಗಿಳಿಯಾರು ಯುವಕ ಮಂಡಲದ ದಶಮ ಸಂಭ್ರಮದ ಪುರಸ್ಕಾರವನ್ನು ಸಮಾಜ ಸೇವಕ ರವಿ ಕಟಪಾಡಿ ಇವರಿಗೆ ನೀಡಲಾಯಿತು. ಸಭಾಧ್ಯಕ್ಷತೆಯನ್ನು ಗಿಳಿಯಾರು ಯುವಕ ಮಂಡಲದ ಅಧ್ಯಕ್ಷ ಸುಭಾಷ್ […] The post ಶೈಕ್ಷಣಿಕ ಸೇವೆಗೆ ಸಂಘ ಸಂಸ್ಥೆಗಳ ಆದ್ಯತೆ ಶ್ಲಾಘನೀಯ: ಸಂಪತ್ ಕುಮಾರ್ ಶೆಟ್ಟಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು
    Next Article
    ಕ್ಷಯರೋಗಕ್ಕೆ ನಿಗದಿತ ಉಚಿತ ಚಿಕಿತ್ಸೆ ಲಭ್ಯ | ಡಾ.ಗಿರೀಶ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment