Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ವೋಟ್ ಬ್ಯಾಂಕ್ ರಾಜಕಾರಣಕ್ಕೆ ರಾಜ್ಯ ಬಲಿಯಾಗುತ್ತಿದೆ’: ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

    Source: HOSADIGANTHA

    23 May 2026, 03:29 PM
    18 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರದ ಹಲವು ನಿರ್ಧಾರಗಳು ಇದೀಗ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿವೆ. ವಿಶೇಷವಾಗಿ ಅಲ್ಪಸಂಖ್ಯಾತರ ಓಲೈಕೆ ಹಾಗೂ ಹಿಂದೂ ವಿರೋಧಿ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಗಲಭೆ ಪ್ರಕರಣ ಕೈಬಿಟ್ಟಿದ್ದು ಏಕೆ? ಆಳಂದ ಗಲಭೆ ಪ್ರಕರಣ ಹಿಂಪಡೆಯಲು ಸರ್ಕಾರ ಕೈಗೊಂಡಿರುವ ನಿರ್ಧಾರವನ್ನು ವಿಜಯೇಂದ್ರ ಖಂಡಿಸಿದರು. ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಸರ್ಕಾರವೇ ಮತಬ್ಯಾಂಕ್ ರಾಜಕಾರಣಕ್ಕೆ ಆದ್ಯತೆ ನೀಡುತ್ತಿದೆ ಎಂದು […] The post ‘ವೋಟ್ ಬ್ಯಾಂಕ್ ರಾಜಕಾರಣಕ್ಕೆ ರಾಜ್ಯ ಬಲಿಯಾಗುತ್ತಿದೆ’: ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    Hair Care | ನಿಮ್ಮ ಕೂದಲು ಅತಿಯಾಗಿ ಒರಟಾಗುತ್ತಿದೆಯೇ? ನೀವು ಮಾಡುತ್ತಿರುವ ಈ ಸಣ್ಣ ತಪ್ಪುಗಳೇ ಅದಕ್ಕೆ ಕಾರಣ ಇರಬಹುದು!
    Next Article
    ‘ಜನರ ಜೇಬಿಗೆ ಮತ್ತೆ ಕತ್ತರಿ ಹಾಕ್ತಿದ್ದೀರ’: ಇಂಧನ ದರ ಏರಿಕೆಗೆ ಕೇಂದ್ರದ ವಿರುದ್ಧ ಖರ್ಗೆ ಗರಂ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment