Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪರಿಶ್ರಮ, ಸಮಯ ನಿರ್ವಹಣೆ, ದೃಢ ಸಂಕಲ್ಪ ಯಶಸ್ಸಿನ ಮೂಲ ಮಂತ್ರ: ಸಂತೋಷ್ ಪ್ರಭು

    Source: nammaudupi

    24 May 2026, 04:07 AM
    7 hours ago

    ಕುಂದಾಪುರ, ಮೇ 24: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ 2026–27ನೇ ಶೈಕ್ಷಣಿಕ ವರ್ಷಕ್ಕೆ ನೂತನವಾಗಿ ಸೇರ್ಪಡೆಗೊಂಡ ಪ್ರಥಮ ಬಿ.ಕಾಂ. ಜೊತೆ ಸಿಎ, ಸಿಎಸ್, ಸಿಎಂಎ ಅಧ್ಯಯನ ನಡೆಸಲಿರುವ ವಿದ್ಯಾರ್ಥಿಗಳಿಗಾಗಿ ಓರಿಯೆಂಟೇಶನ್ ಕಾರ್ಯಕ್ರಮ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಮಾರ್ಚ್ 21ರಂದು ನಡೆಯಿತು. ಮುಖ್ಯ ಅತಿಥಿ ಉಡುಪಿಯ ವಿ-ರೀಚ್ ಅಕಾಡೆಮಿಯ ಸಂಸ್ಥಾಪಕರಾದ ಸಿಎಸ್ ಸಂತೋಷ್ ಪ್ರಭು ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ತಮ್ಮ ಗುರಿಯನ್ನು ಸ್ಪಷ್ಟವಾಗಿ ನಿಗದಿಪಡಿಸಿ, ದೃಢಸಂಕಲ್ಪ […] The post ಪರಿಶ್ರಮ, ಸಮಯ ನಿರ್ವಹಣೆ, ದೃಢ ಸಂಕಲ್ಪ ಯಶಸ್ಸಿನ ಮೂಲ ಮಂತ್ರ: ಸಂತೋಷ್ ಪ್ರಭು appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಉಡುಪಿ: ಹಲವೆಡೆ ಧಾರಾಕಾರ ಮಳೆ; ಕೈಕೊಟ್ಟ ವಿದ್ಯುತ್
    Next Article
    ಪುಸ್ತಕ ಆಯ್ಕೆ ಪಟ್ಟಿ ಬಿಡುಗಡೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment