Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಂತ್ರಾಲಯದಲ್ಲಿ ವರುಣನ ಆರ್ಭಟ: ಭಕ್ತರಿಗೆ ಆಸರೆಯಾದ ಮಠದ ಕಲ್ಯಾಣ ಮಂಟಪ

    Source: HOSADIGANTHA

    24 May 2026, 07:57 AM
    1 day ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಯಚೂರು ಜಿಲ್ಲೆ ಹಾಗೂ ಮಂತ್ರಾಲಯ ಪುಣ್ಯಕ್ಷೇತ್ರದ ಸುತ್ತಮುತ್ತ ಶನಿವಾರ ತಡರಾತ್ರಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭೀಕರ ಮಳೆಯಾಗಿದೆ. ರಾತ್ರಿಯಿಡೀ ಸುರಿದ ಅಕಾಲಿಕ ಧಾರಾಕಾರ ಮಳೆಯಿಂದಾಗಿ ಮಂತ್ರಾಲಯಕ್ಕೆ ಆಗಮಿಸಿದ್ದ ದೇಶದ ವಿವಿಧ ಭಾಗಗಳ ನೂರಾರು ಭಕ್ತರು ತಂಗಲು ಸೂಕ್ತ ಜಾಗವಿಲ್ಲದೆ ಮತ್ತು ಗಾಳಿ-ಮಳೆಗೆ ಸಿಲುಕಿ ತೀವ್ರ ಸಂಕಷ್ಟ ಎದುರಿಸುವಂತಾಯಿತು. ಕಲ್ಯಾಣ ಮಂಟಪಗಳ ಬಾಗಿಲು ಮುಕ್ತ ಮಳೆಯ ಆರ್ಭಟಕ್ಕೆ ಸಿಲುಕಿ ಭಕ್ತರು ಪಡುತ್ತಿದ್ದ ತೊಂದರೆಯನ್ನು ಗಮನಿಸಿದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿಗಳಾದ […] The post ಮಂತ್ರಾಲಯದಲ್ಲಿ ವರುಣನ ಆರ್ಭಟ: ಭಕ್ತರಿಗೆ ಆಸರೆಯಾದ ಮಠದ ಕಲ್ಯಾಣ ಮಂಟಪ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ‘ಖಾತೆ ಯಾವುದಾದ್ರೂ ಸರಿ, ಜವಾಬ್ದಾರಿ ನಿಭಾಯಿಸ್ತೇನೆ: ರಾಜಕೀಯ ಚರ್ಚೆ ನಡುವೆ ಪರಮೇಶ್ವರ್ ಆತ್ಮವಿಶ್ವಾಸದ ಮಾತು
    Next Article
    ‘ಎಲಿವೇಟೆಡ್ ಕಾರಿಡಾರ್‌ಗಳಿಗೆ ಬ್ರೇಕ್?’ | DPR ಬಗ್ಗೆ ಜನಸಾಮಾನ್ಯರಿಗೂ ಗೊತ್ತಾಗಲಿ: ತೇಜಸ್ವಿ ಸೂರ್ಯ ಒತ್ತಾಯ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment