Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕೃಷಿ ಭೂಮಿ ಹಡಿಲು ಬಿಡಬೇಡಿ: ಜಯರಾಮ ಶೆಟ್ಟಿ

    Source: nammaudupi

    24 May 2026, 04:56 PM
    16 hours ago

    ಕೋಟ, ಮೇ 24: ಕೃಷಿ ಭೂಮಿ ಹಡಿಲು ಬೀಳಲು ಬಿಡಬೇಡಿ ಎಂದು ಕೋಟ ರೈತಧ್ವನಿ ಸಂಘಟನೆಯ ಅಧ್ಯಕ್ಷ ಎಂ.ಜಯರಾಮ ಶೆಟ್ಟಿ ರೈತ ಸಮುದಾಯಕ್ಕೆ ಕರೆ ನೀಡಿದರು. ಶನಿವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಗೆಳೆಯರ ಬಳಗ ಕಾರ್ಕಡ, ರೈತಧ್ವನಿ ಸಂಘ ಕೋಟ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ಸ್ನೇಹಕೂಟ ಮಣೂರು ಇವರುಗಳ ಸಹಯೋಗದೊಂದಿಗೆ ೫೪ನೇ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಯುವ […] The post ಕೃಷಿ ಭೂಮಿ ಹಡಿಲು ಬಿಡಬೇಡಿ: ಜಯರಾಮ ಶೆಟ್ಟಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದ, ಇಂಧನ ಭದ್ರತೆ ಕುರಿತು ಚರ್ಚೆ
    Next Article
    ನಿಮ್ಮ ಜೀವನದಲ್ಲಿ ನೀವೇ ಚಾಲಕರಾದರೆ ಗುರಿ ತಲುಪಲು ಸಾಧ್ಯ | ಡಾ.ಬಸವಪ್ರಭು ಸ್ವಾಮೀಜಿ 

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment