Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಾಂಗ್ರೆಸ್ ಸರಕಾರದಿಂದ ಜನತೆಗೆ ವಂಚನೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಟೀಕೆ

    Source: HOSADIGANTHA

    24 May 2026, 01:57 PM
    18 hours ago

    ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕಳೆದ ಮೂರು ವರ್ಷಗಳಿಂದ ಈ ರಾಜ್ಯದ ಜನತೆಗೆ ಕಾಂಗ್ರೆಸ್ ಸರಕಾರವು ವಂಚಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಭಾನುವಾರ ಟೀಕಿಸಿದ್ದಾರೆ. ಕಾಂಗ್ರೆಸ್ ಒಳಜಗಳವೇ ಹೆಚ್ಚು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇಂದು ರಾಜ್ಯದಲ್ಲಿ ಕಾಂಗ್ರೆಸ್ ಒಳಜಗಳವೇ ಹೆಚ್ಚುತ್ತಿದ್ದು, ಇದರಿಂದಾಗಿ ಜನಹಿತದ ಕೆಲಸಗಳನ್ನು ಕಡೆಗಣಿಸಿದ್ದಾರೆ. ಈ ಸರಕಾರಕ್ಕೆ ಜನರ ಅಭಿವೃದ್ದಿಯ ಕುರಿತು ಯಾವುದೇ ಸಂಬಂಧ ಇಲ್ಲದಂತಾಗಿದೆ ಎಂದು ವಾಗ್ದಾಳಿ ನಡೆಸಿದರು. ದೆಹಲಿ […] The post ಕಾಂಗ್ರೆಸ್ ಸರಕಾರದಿಂದ ಜನತೆಗೆ ವಂಚನೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಟೀಕೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಿಂಚು, ಗಾಳಿ ಸಹಿತ ಭಾರೀ ಮಳೆ: ಮುಂಡಗೋಡ-ಯಲ್ಲಾಪುರ ರಸ್ತೆಗೆ ಉರುಳಿದ ಮರ
    Next Article
    ಭಟ್ಕಳದಲ್ಲಿ ನದಿಗೆ ಇಳಿದ ಎಂಟು ಮಂದಿ ಸಾ*ವು: ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment