Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜಗಳೂರು|ಜಲಾವೃತ ಟಿಸಿ:ಸ್ಥಳಾಂತರಕ್ಕೆ ರೈತನ ಆಗ್ರಹ ಬೆಸ್ಕಾಂ ನಿರ್ಲಕ್ಷ್ಯಕ್ಕೆ ಉದ್ದಘಟ್ಟ ರೈತ ಸತ್ಯಪ್ಪ ಆಕ್ರೋಶ

    Source: Dinamana

    25 May 2026, 07:42 AM
    1 day ago

    ಜಗಳೂರು : ಬೆಳೆಗಳನ್ನು ಉಳಿಸಿಕೊಳ್ಳುವ ಸಲುವಾಗಿ ರೈತನೊಬ್ಬ ದುರಸ್ತಿಯಾಗಿದ್ದ ವಿದ್ಯುತ್ ಪರಿವರ್ತಕ (ಟಿಸಿ)ಯನ್ನು ತೆಪ್ಪದ ಮೂಲಕ ತೆರಳಿ ದುರಸ್ತಿ ಮಾಡಿಸಿಕೊಂಡ ಘಟನೆ ತಾಲ್ಲೂಕಿನ ಉದ್ದಘಟ್ಟ ಗ್ರಾಮದಲ್ಲಿ ನಡೆದಿದ್ದು, ಇದೀಗ ಮತ್ತೆ ಟಿಸಿ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬೆಸ್ಕಾಂ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರೈತ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಲ್ಲೂಕಿನ ಉದ್ದಘಟ್ಟ ಗ್ರಾಮದ ರೈತ ಸತ್ಯಪ್ಪ ಅವರು ಹಲವು ವರ್ಷಗಳ ಹಿಂದೆ ಸಾಲಸೂಲ ಮಾಡಿ ತಮ್ಮ ಜಮೀನಿಗೆ ಸ್ವಂತ ಟಿಸಿ ಅಳವಡಿಸಿಕೊಡಲು ಅಗತ್ಯ ಶುಲ್ಕವನ್ನು ಪಾವತಿಸಿದ್ದರು. ಆದರೆ ಬೆಸ್ಕಾಂ ಇಲಾಖೆ ಭರಮಸಮುದ್ರ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮಜ್ಜಿಗೆ ಕುಡಿಯುವುದರಿಂದ ಚರ್ಮಕ್ಕಾಗುವ ಪ್ರಯೋಜನಗಳೇನು ಗೊತ್ತಾ?
    Next Article
    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment