Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಭೂ ಹಗರಣ | ಉಪಲೋಕಾಯುಕ್ತರಿಂದ ತಹಶೀಲ್ದಾರ್ ಗೆ ಛೀಮಾರಿ – ಅನ್ನದಾನಿ

    Source: Nudikarnataka

    25 May 2026, 12:41 PM
    19 hours ago

    ಮಂಡ್ಯ: ಉಪಲೋಕಾಯುಕ್ತ ನ್ಯಾಯಮೂರ್ತಿಗಳು ತಹಶೀಲ್ದಾರ್‌ಗೆ ಛೀಮಾರಿ ಹಾಕಿರುವುದು ಮಳವಳ್ಳಿ ತಾಲೂಕಿನಲ್ಲಿ ನಡೆದಿರುವ ನೂರಾರು ಎಕರೆ ಭೂ ಹಗರಣ ಪ್ರಕರಣಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಮಾಜಿ ಶಾಸಕ ಕೆ.ಅನ್ನದಾನಿ ದೂರಿದರು. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕ್ಷೇತ್ರದ ಮಾಜಿ ಶಾಸಕನಾಗಿ ಈ ಸಂಬಂಧ ಸಾಕಷ್ಟು ಬಾರಿ ಕ್ರಮ ವಹಿಸಲು ಮನವಿ ಮಾಡಿದ್ದೆ. ಆದರೆ ಯಾವುದೇ ಕ್ರಮ ಕೈಗೊಳ್ಳದ ಕಾರಣ ಸಿದ್ದಾಚಾರ್ ಅವರ ಮೂಲಕ ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದು, ಇದೀಗ ತಾಲೂಕು ಆಡಳಿತ ಭೂಗಳ್ಳರ ಪರವಾಗಿ ಕೆಲಸ ಮಾಡುತ್ತಿರುವುದು ಬೆಳಕಿಗೆ ಬಂದಿದೆ […] The post ಭೂ ಹಗರಣ | ಉಪಲೋಕಾಯುಕ್ತರಿಂದ ತಹಶೀಲ್ದಾರ್ ಗೆ ಛೀಮಾರಿ – ಅನ್ನದಾನಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಅನಾರೋಗ್ಯ ಪೀಡಿತ ಮಗುವಿಗೆ ಬಿ.ಆರ್.ರಾಮಚಂದ್ರ ನೆರವು
    Next Article
    ಮೇ 27 ರಂದು ‘ಜಾಯ್ ಪದ್ಯಗಳು’ ಪುಸ್ತಕ ಲೋಕಾರ್ಪಣೆ : ತ್ಯಾಗರಾಜು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment