Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದಾವಣಗೆರೆ:ಕಂಪ್ಯೂಟರ್‌ ಟ್ಯಾಲಿ  ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ

    Source: Dinamana

    25 May 2026, 01:41 PM
    18 hours ago

    ದಾವಣಗೆರೆ, ಮೇ. 25: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಕಂಪ್ಯೂಟರ್‌ ಟ್ಯಾಲಿ  ಕುರಿತ 38 ದಿನಗಳ ಉಚಿತ ತರಬೇತಿಯನ್ನು  ಜೂನ್ 16 ರಿಂದ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ – ಯುವತಿಯರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆಸಕ್ತರು 18 ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ ಅನ್ನು ಕಡ್ಡಾಯವಾಗಿ ಹೊಂದಿರಬೇಕು.  ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿಯ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ದಾವಣಗೆರೆ:ಮೇ 26 ರಂದು ಬೆಳಿಗ್ಗೆ 09-00 ರಿಂದ ಸಂಜೆ 05-00 ರವರೆಗೆ ವಿದ್ಯುತ್ ವ್ಯತ್ಯಯ
    Next Article
    2026ನೇ ಸಾಲಿನ ‘ಪದ್ಮ ಪ್ರಶಸ್ತಿ’ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment