Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕ್ರಿಕೆಟರ್‌ ಹರ್ಮನ್‌ಪ್ರೀತ್‌ಗೆ ಪದ್ಮಶ್ರೀ, ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ

    Source: Guaranteenws

    25 May 2026, 02:41 PM
    17 hours ago

    ನವದೆಹಲಿ: ನವದೆಹಲಿಯ ರಾಷ್ಟ್ರಪತಿ ಭವನವು ಇಂದು ದೇಶದ ಪ್ರತಿಷ್ಠಿತ ನಾಗರಿಕ ಪ್ರಶಸ್ತಿಗಳಾದ ಪದ್ಮ ಪ್ರಶಸ್ತಿಗಳ ಅದ್ಧೂರಿ ಪ್ರದಾನ ಸಮಾರಂಭಕ್ಕೆ ಸಾಕ್ಷಿಯಾಯಿತು. ಕ್ರೀಡೆ, ಕಲೆ, ಸಿನಿಮಾ, ಸಾಹಿತ್ಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡದ ಯಶಸ್ವಿ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ, ದಿವಂಗತ ಬಾಲಿವುಡ್ ದಂತಕಥೆ ಧರ್ಮೇಂದ್ರ ಅವರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿಯನ್ನೂ ಪ್ರದಾನ ಮಾಡಲಾಯಿತು. ಹರ್ಮನ್‌ಪ್ರೀತ್ ಕೌರ್ಗೆ ಪದ್ಮಶ್ರೀ ರಾಷ್ಟ್ರಪತಿ ಭವನದ ದರ್ಬಾರ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹರ್ಮನ್‌ಪ್ರೀತ್ ಕೌರ್ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ವಿದ್ಯಾರ್ಥಿಗಳಿಗೆ ಭರ್ಜರಿ ಪ್ರೋತ್ಸಾಹಧನ: ಸಮಾಜ ಕಲ್ಯಾಣ ಇಲಾಖೆಯಿಂದ ₹25,000 ಆರ್ಥಿಕ ಸಹಾಯ!
    Next Article
    ರಸ್ತೆ, ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್‌, ಪ್ರಾಣಿಬಲಿ ನಿಷೇಧ: ಯೋಗಿ ಆದಿತ್ಯನಾಥ್ ಖಡಕ್‌ ರೂಲ್ಸ್‌.!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment